ನಾಲ್ಕೈದು ಘಟನೆಯಲ್ಲಿ ನಾನು ಹೋಗಿಯೇ ಬಿಡ್ತಾ ಇದ್ದೆ, ರಿಷಭ್ ಶೆಟ್ಟಿ

Sampriya
ಸೋಮವಾರ, 22 ಸೆಪ್ಟಂಬರ್ 2025 (20:45 IST)
Photo Credit X
ಬೆಂಗಳೂರು: ಆ ದೈವದ ದಯೆಯಿಂದಲೇ ನಾನು ನಾಲ್ಕು ಬಾರಿ ಆಗಬೇಕಿದ್ದ ಅವಘಡದಿಂದ ಪಾರಾಗಿದ್ದೇನೆ ಎಂದು ನಟ, ನಿರ್ದೇಶಕ ರಿಷಭ್ ಶೆಟ್ಟಿ ಹೇಳಿದ್ದಾರೆ. 

ಕಾಂತಾರ ಸಿನಿಮಾ ಸೆಟ್‌ನಲ್ಲಿ ನಡೆದಿದೆ ಎನ್ನಲಾದ ಅವಘಡಗಳ ವದಂತಿ ಬಗ್ಗೆ ರಿಷಭ್ ಶೆಟ್ಟಿ ಅವರು ಇಂದು ಟ್ರೈಲರ್ ಲಾಂಚ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.  

ಕಾಂತಾರ ಮಾಡಲು ಶುರುಮಾಡಿದಾಗ ಸಿನಿಮಾ ಸೆಟ್‌ನಲ್ಲಿ ಅವಘಡಗಳಾಯಿತು ಎಂಬ ಸುದ್ದಿಗಳನ್ನು ಕೇಳುತ್ತಿದ್ದೆ.  ಲೆಕ್ಕ ಹಾಕಿದ್ರೆ ಒಂದು ನಾಲ್ಕೈದು ಬಾರಿ ನಾನು ಹೋಗಿಯೇ ಬಿಡ್ತಾ ಇದ್ದೆ. ಆದರೆ ದೈವದ ಅನುಗ್ರಹದಿಂದ ಏನೂ ಆಗಿಲ್ಲ ಎನ್ನುವ ಮೂಲಕ ಕಾಂತಾರ ಸೆಟ್ ಸುತ್ತಾ ಹಬ್ಬಿದ್ದ ವದಂತಿಗಳಿಗೆ ಸ್ಪಷ್ಟನೆ ನೀಡಿದರು. 

ಸಿನಿಮಾವನ್ನು ತನ್ನ ಹೆಗಲಿಗೆ ಹಾಕಿಕೊಂಡು ಇದುವರೆಗೂ ಬಂದಿದ್ದೇನೆ. ಇದೆಲ್ಲಾ ದೈವದ ಕಾರ್ಣಿಕದಿಂದಾಗಿದೆ. ಅದರಿಂದಾಗಿ ಇದೀಗ ಎರಡನೇಯದಾಗಿ ಸಿನಿಮಾವನ್ನು ತೋರಿಸುತ್ತೇನೆ ಎಂದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

BB Season 12: ದೊಡ್ಮನೆಯಲ್ಲಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿರುದ್ಧ ಬಿತ್ತು ಕೇಸ್‌

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಮುಂದಿನ ಸುದ್ದಿ
Show comments