Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನಲ್ಲೂ ನೆಪೋಟಿಸಂ : ಚಿತ್ರ ರಂಗದಲ್ಲಿ ಹೊಸ ವಿವಾದ ಶುರು

Webdunia
ಮಂಗಳವಾರ, 28 ಜುಲೈ 2020 (18:39 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಬೆನ್ನಲ್ಲೇ ಶುರುವಾಗಿರುವ ನೆಪೋಟಿಸಂ ಚರ್ಚೆ ಇದೀಗ ಸ್ಯಾಂಡಲ್ ವುಡ್ ನಲ್ಲಿ ಶುರುವಾಗಿದೆ.

ಕನ್ನಡ ಸಿನಿಮಾ ಕ್ಷೇತ್ರದಲ್ಲಿ ಯುವ ಪ್ರತಿಭೆಗಳನ್ನು, ಹೊಸಬರನ್ನು ತುಳಿಯುವ ದೊಡ್ಡ ದಂಡೇ ಇದೆ. ಕನ್ನಡ ಚಿತ್ರರಂಗದಲ್ಲಿ ನೆಪೊಟಿಸಮ್ (ಸ್ವಜನಪಕ್ಷಪಾತ) ಖಂಡಿತವಾಗಿಯೂ ಇದೆ. ನಾನು ಇದಕ್ಕೆ ಬಲಿಯಾಗಿದ್ದೇನೆ ಎಂದು ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿರುವ ಜಯರಾಂ ಕಾರ್ತಿಕ್ (ಜೆಕೆ) ಸಂದರ್ಶನದಲ್ಲಿ ಹೇಳಿದ್ದಾರೆನ್ನಲಾಗುತ್ತಿರುವ ವಿಷಯ ಇದೀಗ ಭಾರೀ ಚರ್ಚೆಗೆ ಕಾರಣವಾಗುತ್ತಿದೆ.

ಸ್ಯಾಂಡಲ್ ವುಡ್ ನಲ್ಲಿ ಸ್ವಜನಪಕ್ಷಪಾತದ ಬಗ್ಗೆ ಚರ್ಚೆ ನಿಧಾನವಾಗಿ ಆರಂಭವಾಗಿದ್ದು, ಪ್ರತಿಭಾನ್ವಿತರನ್ನು ತುಳಿಯುವ ಕಾರ್ಯ ಮಾಡುತ್ತಾರೆ ಎಂದು ಜಯರಾಂ ಕಾರ್ತಿಕ್ ಹೇಳಿದ್ದಾರೆನ್ನಲಾಗುತ್ತಿರುವ ವಿವಾದಾತ್ಮಕ ಹೇಳಿಕೆಗಳಿಗೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments