Webdunia - Bharat's app for daily news and videos

Install App

ಇಂದ್ರಜಿತ್ ಲಂಕೇಶ್ ರಿಂದ ಇಂದು ಮತ್ತೊಂದು ಸುದ್ದಿಗೋಷ್ಠಿ

Webdunia
ಶುಕ್ರವಾರ, 16 ಜುಲೈ 2021 (09:10 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಸ್ನೇಹಿತರ ವಿರುದ್ಧ ಮೈಸೂರು ಹೋಟೆಲ್ ನಲ್ಲಿ ಹಲ್ಲೆ ಆರೋಪ ಮಾಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ‍್ ಇಂದು ಮತ್ತೊಂದು ಸುದ್ದಿಗೋಷ್ಠಿ ನಡೆಸಲಿದ್ದಾರಂತೆ.


ದರ್ಶನ್ ಹಲ್ಲೆ ಮಾಡಿದ್ದಾರೆನ್ನಲಾದ ಹೋಟೆಲ್ ನೌಕರನ ಕಣ್ಣಿಗೆ ಪೆಟ್ಟಾಗಿದೆ  ಎಂದಿದ್ದ ಇಂದ್ರಜಿತ್ ಇಂದು ಹಲ್ಲೆ ಬಗ್ಗೆ ತಕ್ಕ ಸಾಕ್ಷ್ಯ ಸಮೇತ ಮಾಧ್ಯಮಗಳ ಎದುರು ಬರಲಿದ್ದಾರಂತೆ.

ಇನ್ನು ತಮ್ಮ ಮೇಲೆ ಹಲ್ಲೆ ಆರೋಪ ಮಾಡಿದ ಇಂದ್ರಜಿತ್ ವಿರುದ್ಧ ಕಿಡಿ ಕಾರಿರುವ ಚಾಲೆಂಜಿಂಗ್ ಸ್ಟಾರ್ ಕಾಣದ ಕೈಗಳು ತಮ್ಮ ವಿರುದ್ಧ ಪಿತೂರಿ ನಡೆಸುತ್ತಿವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments