Webdunia - Bharat's app for daily news and videos

Install App

ನನ್ನ ಅಕ್ಕನ ಸಾವು ಸಾವಲ್ವಾ? ಎನ್ನುತ್ತಾ ಮಾಧ್ಯಮಗಳ ಎದುರು ಕಣ್ಣೀರು ಹಾಕಿದ ಇಂದ್ರಜಿತ್ ಲಂಕೇಶ್

Webdunia
ಗುರುವಾರ, 3 ಸೆಪ್ಟಂಬರ್ 2020 (10:36 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಆರೋಪ ಮಾಡಿರುವ ಇಂದ್ರಜಿತ್ ಲಂಕೇಶ್ ಸಿಸಿಬಿ ಪೊಲೀಸರ ಮುಂದೆ ಇಂದು ವಿಚಾರಣೆಗೆ ಹಾಜರಾಗುವ ಮೊದಲು ಮಾಧ್ಯಮಗಳ ಮುಂದೆ ಮಾತನಾಡುವಾಗ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

ಡ್ರಗ್ ಜಾಲದ ಬಗ್ಗೆ ನಾನು ಮೊದಲ ಬಾರಿಗೆ ಮಾತನಾಡಿದ ಹಲವರು ನನ್ನ ಅಕ್ಕ ಗೌರಿ ಬಗ್ಗೆ ಹೇಳಿದರು. ಆಕೆಯೂ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಳು ಎಂದೆಲ್ಲಾ ಆರೋಪ ಮಾಡಿದರು. ಅವರ ಹೆಸರನ್ನು ನಾನು ಇಲ್ಲಿ ಹೇಳಲು ಬಯಸುವುದಿಲ್ಲ.

ಆದರೆ ಅವಳ ಸಾವು ಸಾವಲ್ವಾ? ಅದರ ಬಗ್ಗೆ ತನಿಖೆ ಮಾಡಬಾರದಾ? ನಾನು ತೀರಿಕೊಂಡ ನಟ ಚಿರಂಜೀವಿ ಸರ್ಜಾ ಬಗ್ಗೆ ಮಾತನಾಡಿದ್ದು ತಪ್ಪು. ಅದಕ್ಕೆ ನಾನು ಕ್ಷಮೆ ಯಾಚಿಸಿ, ಹೇಳಿಕೆಯನ್ನೂ ಹಿಂಪಡೆದಿದ್ದೇನೆ. ಆದರೆ ಹಾಗಂತ ನನ್ನ ಅಕ್ಕನ ಸಾವಿನ ಬಗ್ಗೆ ಪ್ರಶ್ನಿಸುವುದು ಸರಿಯಾ ಎನ್ನುತ್ತಾ ಇಂದ್ರಜಿತ್ ಕಣ್ಣೀರು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments