ರವಿಚಂದ್ರನ್ ರವರ ಸೂಚನೆ ಮೇರೆಗೆ ಸೀಜರ್ ಚಿತ್ರದ ಡೈಲಾಗ್ ಗೆ ಕತ್ತರಿ ಹಾಕಿದ ನಿರ್ದೇಶಕ

Webdunia
ಗುರುವಾರ, 12 ಏಪ್ರಿಲ್ 2018 (14:19 IST)
ಬೆಂಗಳೂರು : ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯಿಸಿದ ‘ಸೀಜರ್’ ಚಿತ್ರದ ಡೈಲಾಗ್ ಒಂದರ  ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿದ್ದ ಹಿನ್ನಲೆಯಲ್ಲಿ ಇದೀಗ ಚಿತ್ರದಿಂದ ಆ ಡೈಲಾಗ್ ಅನ್ನು ತೆಗೆಯುವ ನಿರ್ಧಾರ ಚಿತ್ರತಂಡ ಮಾಡಿದೆ.


ಹೌದು. ಸೀಜರ್ ಚಿತ್ರದಲ್ಲಿ ರವಿಚಂದ್ರನ್ ಅವರು ಹೇಳಿರುವ ‘ಗೋ ಹತ್ಯೆ ಮಾಡೋದು, ಹೆತ್ತ ತಾಯಿನಾ ತಲೆ ಹಿಡಿಯೋದು ಎರಡೂ ಒಂದೇ' ಎಂಬ ಡೈಲಾಗ್ ಬಗ್ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ ಪ್ರಕಾಶ್ ರೈ ಅವರು ಕೂಡ ಈ ಡೈಲಾಗ್ ಕುರಿತಾಗಿ ಆಕ್ಷೇಪಣೆ ಮಾಡಿದ್ದು ನಿರ್ದೇಶಕ ವಿನಯ್ ಕೃಷ್ಣ ಅವರಿಗೆ ಬೇಸರವನ್ನುಂಟು ಮಾಡಿದ್ದಲ್ಲದೇ ಆ ಡೈಲಾಗ್ ಅನ್ನು ತೆಗೆದು ಹಾಕುವುದಿಲ್ಲವೆಂದು ಖಡಕ್ ಆಗಿ ಹೇಳಿದ್ದರು. ಆದರೆ ಇದೀಗ ರವಿಚಂದ್ರನ್ ಅವರೇ ಆ ಸಂಭಾಷಣೆ ಕಿತ್ತು ಹಾಕುವಂತೆ ಸೂಚಿಸಿದ್ದಾರೆ. ಇದರಿಂದಾಗಿ ನಿರ್ದೇಶಕರು ಅದನ್ನು ತೆಗೆದುಹಾಕುವ ನಿರ್ಧಾರ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ಮುಂದಿನ ಸುದ್ದಿ
Show comments