Webdunia - Bharat's app for daily news and videos

Install App

ಪರಿಷ್ಕೃತ ವೇತನಕ್ಕೆ ಒತ್ತಾಯ: ಐರಾವತ, ರಿಕ್ಕಿ ಶೂಟಿಂಗ್ ಬಂದ್

Webdunia
ಸೋಮವಾರ, 15 ಸೆಪ್ಟಂಬರ್ 2014 (16:18 IST)
ಪರಿಷ್ಕೃತ ವೇತನಕ್ಕೆ ಚಲನಚಿತ್ರ ಕಾರ್ಮಿಕ ಒಕ್ಕೂಟ ಒತ್ತಾಯ ಮಾಡಿರುವ ಹಿನ್ನೆಲೆಯಲ್ಲಿ ಐರಾವತ, ರಿಕ್ಕಿ ಚಿತ್ರಗಳ ಚಿತ್ರೀಕರಣ ಸ್ಥಗಿತಗೊಂಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚಿನ ವೇತನದ ಬಿಕ್ಕಟ್ಟು ಮತ್ತೆ ಉದ್ಭವಿಸಿದ್ದು, ಅಶೋಕ್ ನೇತೃತ್ವದ ಕಾರ್ಮಿಕ ಒಕ್ಕೂಟದ ಹೆಚ್ಚಿನ ವೇತನದ ಬೇಡಿಕೆ ಇರಿಸಿದೆ.

ಆದರೆ ನಿರ್ಮಾಪಕರು ತಾವು ಕೊಡುತ್ತಿರುವ ವೇತನವೇ ಜಾಸ್ತಿಯಾಗಿದೆ ಎಂದು ಹೇಳುತ್ತಿದ್ದು,  ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಾಪಕರ ಸಭೆಯಲ್ಲಿ ಐರಾವತ ಮತ್ತು ರಿಕ್ಕಿ ಚಿತ್ರಗಳ ಶೂಟಿಂಗ್ ಸ್ಥಗಿತಗೊಳಿಸಲಾಗಿದೆ.

ಐರಾವತ ಮತ್ತು ರಿಕ್ಕಿ ಚಿತ್ರಗಳಲ್ಲದೇ 15ಕ್ಕೂ ಹೆಚ್ಚು ಚಿತ್ರಗಳ ಚಿತ್ರೀಕರಣವನ್ನು ಸ್ಥಗಿತಗೊಳಿಸಿರುವುದಾಗಿ ಇದೀಗ ಬಂದ ವರದಿಯಲ್ಲಿ ತಿಳಿಸಿದೆ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments