Webdunia - Bharat's app for daily news and videos

Install App

ಉಸಿರಿರುವವರೆಗೂ ಇರ್ತಿವಿ ನಿಮ್ಮಿಂದೆ: ದರ್ಶನ್‌ ಬರ್ತಡೇಗೆ ಧನ್ವೀರ್‌ ಧೈರ್ಯದ ಮಾತು

Sampriya
ಭಾನುವಾರ, 16 ಫೆಬ್ರವರಿ 2025 (10:42 IST)
ಬೆಂಗಳೂರು: ನಟ ದರ್ಶನ್ ಅವರ ಹುಟ್ಟುಹಬ್ಬ ಹಿನ್ನೆಲೆ ಅವರ ಸಿನಿಮಾ ರಂಗದ ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿ ಅವರೊಂದಿಗಿನ ಫೋಟೋ ಶೇರ್ ಮಾಡಿ ವಿಶ್ ಮಾಡುತ್ತಿದ್ದಾರೆ.

ನಟಿ ರಕ್ಷಿತಾ ಪ್ರೇಮ್‌, ಬಿಗ್‌ಬಾಸ್‌ ಸ್ಪರ್ಧಿ ಅನುಷಾ ರೈ, ನಟ ಧನ್ವೀರ್‌, ನಿರ್ದೇಶಕ ತರುಣ್ ಸುಧೀರ್, ಸಹೋದರ ದಿನಕರ ತೂಗುದೀಪ್ ಅವರು ಬರ್ತಡೇ ವಿಶ್ ಮಾಡಿ ಪೋಸ್ಟ್ ಮಾಡಿದ್ದಾರೆ.

ಇನ್ನು ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಅವರು ಜೈಲು ಸೇರಿದ್ದಾಗಿನಿಂದ ರಿಲೀಸ್ ಆಗಿ ಹೊರ ಬಂದ್ಮೇಲೂ ಅವರು ಬಲಗೈಯಾಗಿರುವ ಧನ್ವೀರ್ ಅವರು ದರ್ಶನ್‌ರೊಂದಿಗಿನ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದಾರೆ.

ನೀವು ನಡೆವ ಪ್ರತಿ ಹೆಜ್ಜೆಯೂ ಯಶಸ್ಸಿನ ಪಥವಾಗಲಿ,  ಹುಟ್ಟುಹಬ್ಬದ ಶುಭಾಶಯಗಳು ಅಣ್ಣ(ಬಾಸ್) #ಉಸಿರಿರುವವರೆಗೂ ಇರ್ತಿವಿ ನಿಮ್ಮಿಂದೆ  ಎಂದು ಬರೆದುಕೊಂಡಿದ್ದಾರೆ.

ಇನ್ನೂ ದಿನಕರ್ ತೂಗುದೀಪ್ ಅವರು ಹುಟ್ಟು ಹಬ್ಬದ ಶುಭಾಶಯಗಳು ಸಾರಥಿ ಎಂದು ಹಾರೈಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ನಟ ದರ್ಶನ್ ಗೆ ಈಗ ಎಲ್ಲೇ ಹೋದ್ರೂ ವೈಫು ವಿಜಿ ಜೊತೆಗಿರಲೇಬೇಕು

Prithvi Bhat marriage Audio viral: ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್: ಮನೆಯವರಿಂದ ಗಂಭೀರ ಆರೋಪ

Rocking star Yash: ಉಜ್ಜೈನಿ ಮಹಾಕಾಳನಿಗೆ ಪೂಜೆ ಸಲ್ಲಿಸಿದ ರಾಕಿಂಗ್ ಸ್ಟಾರ್ ಯಶ್: ಹಿಂದಿಯಲ್ಲಿ ಮಾತನಾಡಿದ ವಿಡಿಯೋ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

ಮುಂದಿನ ಸುದ್ದಿ
Show comments