Webdunia - Bharat's app for daily news and videos

Install App

ನಟ ಪವನ್ ಕಲ್ಯಾಣ್ Z ಕೆಟಗರಿ ಭದ್ರತೆ ಪಡೆಯುತ್ತಿದ್ದರಾ?

Webdunia
ಬುಧವಾರ, 7 ಅಕ್ಟೋಬರ್ 2020 (10:46 IST)
ಹೈದರಾಬಾದ್ : ನಟ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು Z ಕೆಟಗರಿ ಭದ್ರತೆಯನ್ನು ಪಡೆಯಲಿದ್ದಾರೆ ಎಂಬ ಸುದ್ದಿ ಹರಿದಾಡಿದ್ದು, ಇದನ್ನು ಮೋದಿ ಸರ್ಕಾರವು ಶಬ್ಬಾಶ್ ಗಿರಿ ಪಡೆಯಲು ಮಾಡಿದೆ ಎಂದು ಟೀಕಿಸಲಾಗಿದೆ.

ಈ ಬಗ್ಗೆ ಹಲವರು ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಮಾಡಿ ಶಾಸಕರಲ್ಲದವರಿಗೆ ದುಬಾರಿ ಭದ್ರತಾ ಫ್ರೋಟೋಕಾಲ್  ಒದಗಿಸಲು ತೆರಿಗೆದಾರರ ಹಣವನ್ನು ವ್ಯರ್ಥಮಾಡುವುದು ಎಂದು ಟೀಕಿಸಿದ್ದಾರೆ. ಆದರೆ ಜನಸೇನಾ ಪಕ್ಷವು ಈ ಊಹಾಪೋಹಗಳನ್ನು ತಳ್ಳಿಹಾಕಿದೆ.

ಕೇಂದ್ರದ ಆಡಳಿತ ಪಕ್ಷದ ಮಿತ್ರರಾಗಿದ್ದರೂ ಪವನ್ ಕಲ್ಯಾಣ್ ಅಂತಹ ಯಾವುದೇ ಭದ್ರತಾ ಅನುದಾನವನ್ನು ಕೇಳಲಿಲ್ಲ. ಯಾವುದೇ ಸಂದರ್ಭದಲ್ಲಿ ನಟ, ರಾಜಕಾರಣಿ ಪವನ್ ಅವರಿಗೆ ಬೆದರಿಕೆಗಳಿಲ್ಲ ಎಂದು ಅಧಿಕೃತ ಹೇಳಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments