ನಟ ಪವನ್ ಕಲ್ಯಾಣ್ Z ಕೆಟಗರಿ ಭದ್ರತೆ ಪಡೆಯುತ್ತಿದ್ದರಾ?

Webdunia
ಬುಧವಾರ, 7 ಅಕ್ಟೋಬರ್ 2020 (10:46 IST)
ಹೈದರಾಬಾದ್ : ನಟ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು Z ಕೆಟಗರಿ ಭದ್ರತೆಯನ್ನು ಪಡೆಯಲಿದ್ದಾರೆ ಎಂಬ ಸುದ್ದಿ ಹರಿದಾಡಿದ್ದು, ಇದನ್ನು ಮೋದಿ ಸರ್ಕಾರವು ಶಬ್ಬಾಶ್ ಗಿರಿ ಪಡೆಯಲು ಮಾಡಿದೆ ಎಂದು ಟೀಕಿಸಲಾಗಿದೆ.

ಈ ಬಗ್ಗೆ ಹಲವರು ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಮಾಡಿ ಶಾಸಕರಲ್ಲದವರಿಗೆ ದುಬಾರಿ ಭದ್ರತಾ ಫ್ರೋಟೋಕಾಲ್  ಒದಗಿಸಲು ತೆರಿಗೆದಾರರ ಹಣವನ್ನು ವ್ಯರ್ಥಮಾಡುವುದು ಎಂದು ಟೀಕಿಸಿದ್ದಾರೆ. ಆದರೆ ಜನಸೇನಾ ಪಕ್ಷವು ಈ ಊಹಾಪೋಹಗಳನ್ನು ತಳ್ಳಿಹಾಕಿದೆ.

ಕೇಂದ್ರದ ಆಡಳಿತ ಪಕ್ಷದ ಮಿತ್ರರಾಗಿದ್ದರೂ ಪವನ್ ಕಲ್ಯಾಣ್ ಅಂತಹ ಯಾವುದೇ ಭದ್ರತಾ ಅನುದಾನವನ್ನು ಕೇಳಲಿಲ್ಲ. ಯಾವುದೇ ಸಂದರ್ಭದಲ್ಲಿ ನಟ, ರಾಜಕಾರಣಿ ಪವನ್ ಅವರಿಗೆ ಬೆದರಿಕೆಗಳಿಲ್ಲ ಎಂದು ಅಧಿಕೃತ ಹೇಳಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆ ಬೆನ್ನಲ್ಲೇ ಸುದ್ದಿಯಾಗುತ್ತಿದೆ ಗೌರಿಗೆ ಅಮೀರ್ ಖಾನ್ ತೊಡಿಸಿದ ಉಂಗುರ, ವಿಶೇಷತೆ ಏನ್ ಗೊತ್ತಾ

ಥಿಯೇಟರ್‌ನಲ್ಲಿ ಪೆದ್ದಿ ನೋಡಲು ಮಿಸ್ ಮಾಡಿದವರಿಗೆ ಇದೀಗ ಗುಡ್‌ನ್ಯೂಸ್

ಪ್ರಭಾಸ್ ನಟನೆಯ ಶೂಟಿಂಗ್ ಸಂದರ್ಭದಲ್ಲಿ ನಟ ರಾಜೇಶ್ ಶರ್ಮಾಗೆ ಏನಾಯ್ತು ಗೊತ್ತಾ

ನಾನು ಮಾಡಿದ ಒಂದು ಸಣ್ಣ ತಪ್ಪು ನಿಮ್ಮೆಲ್ಲರಿಗೂ ನೋವುಂಟು ಮಾಡಿತು

ಹುಟ್ಟುಹಬ್ಬ ದಿನ ಮನೆ ಹತ್ರ ಬರ್ಬೇಡಿ ಎನ್ನುವವರ ಮಧ್ಯೆ ಶಿವಣ್ಣ ತಾನೇ ಬೇರೆ ಎಂದು ತೋರಿಸಿಕೊಟ್ರು

ಮುಂದಿನ ಸುದ್ದಿ
Show comments