Webdunia - Bharat's app for daily news and videos

Install App

ನಟ ಪವನ್ ಕಲ್ಯಾಣ್ Z ಕೆಟಗರಿ ಭದ್ರತೆ ಪಡೆಯುತ್ತಿದ್ದರಾ?

Webdunia
ಬುಧವಾರ, 7 ಅಕ್ಟೋಬರ್ 2020 (10:46 IST)
ಹೈದರಾಬಾದ್ : ನಟ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು Z ಕೆಟಗರಿ ಭದ್ರತೆಯನ್ನು ಪಡೆಯಲಿದ್ದಾರೆ ಎಂಬ ಸುದ್ದಿ ಹರಿದಾಡಿದ್ದು, ಇದನ್ನು ಮೋದಿ ಸರ್ಕಾರವು ಶಬ್ಬಾಶ್ ಗಿರಿ ಪಡೆಯಲು ಮಾಡಿದೆ ಎಂದು ಟೀಕಿಸಲಾಗಿದೆ.

ಈ ಬಗ್ಗೆ ಹಲವರು ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಮಾಡಿ ಶಾಸಕರಲ್ಲದವರಿಗೆ ದುಬಾರಿ ಭದ್ರತಾ ಫ್ರೋಟೋಕಾಲ್  ಒದಗಿಸಲು ತೆರಿಗೆದಾರರ ಹಣವನ್ನು ವ್ಯರ್ಥಮಾಡುವುದು ಎಂದು ಟೀಕಿಸಿದ್ದಾರೆ. ಆದರೆ ಜನಸೇನಾ ಪಕ್ಷವು ಈ ಊಹಾಪೋಹಗಳನ್ನು ತಳ್ಳಿಹಾಕಿದೆ.

ಕೇಂದ್ರದ ಆಡಳಿತ ಪಕ್ಷದ ಮಿತ್ರರಾಗಿದ್ದರೂ ಪವನ್ ಕಲ್ಯಾಣ್ ಅಂತಹ ಯಾವುದೇ ಭದ್ರತಾ ಅನುದಾನವನ್ನು ಕೇಳಲಿಲ್ಲ. ಯಾವುದೇ ಸಂದರ್ಭದಲ್ಲಿ ನಟ, ರಾಜಕಾರಣಿ ಪವನ್ ಅವರಿಗೆ ಬೆದರಿಕೆಗಳಿಲ್ಲ ಎಂದು ಅಧಿಕೃತ ಹೇಳಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ದೊಡ್ಮನೆಯಲ್ಲಿ ಕಣ್ಣೀರಿಟ್ಟ ಸೌಂದರ್ಯ ಶೆಟ್ಟಿ, ಇದು ಆಸೀಯಾ ಕಣ್ಣೀರಿನ ಶಾಪ ಎಂದು ಭಾರೀ ಟ್ರೋಲ್‌

ಇರುಮುಡಿ ಸಕ್ಸಸ್ ಬಳಿಕ ನಟ ರವಿತೇಜ ಹಾವಭಾವವೇ ಬದಲಾಯ್ತು.. ಏನು ಓವರ್ ಆಕ್ಟಿಂಗ್ ಎಂದ ನೆಟ್ಟಿಗರು Video

ಮುಂದಿನ ಸುದ್ದಿ
Show comments