ರಜನಿ ಪುತ್ರಿ ಬಳಿಕ, ಚಿರಂಜೀವಿ ಪುತ್ರಿಯ ಬಾಳಲ್ಲೂ ಬಿರುಗಾಳಿ?!

Webdunia
ಬುಧವಾರ, 19 ಜನವರಿ 2022 (10:10 IST)
ಹೈದರಾಬಾದ್: ಮೊನ್ನೆಯಷ್ಟೇ ಸೂಪರ್ ಸ್ಟಾರ್ ರಜನೀಕಾಂತ್ ಪುತ್ರಿ ಐಶ್ವರ್ಯಾ-ನಟ ಧನುಷ್ ವಿಚ್ಛೇದನ ಸುದ್ದಿ ಭಾರೀ ಸದ್ದು ಮಾಡಿತ್ತು. ಅದರ ಬೆನ್ನಲ್ಲೇ ಈಗ ಚಿರಂಜೀವಿ ಸರ್ಜಾ ಪುತ್ರಿ ಶ್ರೀಜಾ ಜೀವನದಲ್ಲೂ ಸುದ್ದಿಯೊಂದು ಹರಿದಾಡುತ್ತಿದೆ.

ಶ್ರೀಜಾ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಪತಿ ಕಲ್ಯಾಣ್ ದೇವ್ ಹೆಸರು ಕೈ ಬಿಟ್ಟಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಸಾಮಾನ್ಯವಾಗಿ ಸ್ಟಾರ್ ದಂಪತಿಗಳ ನಡುವಿನ ಬಿರುಕು ಬಹಿರಂಗವಾಗುವುದೇ ಸಾಮಾಜಿಕ ಜಾಲತಾಣಗಳಲ್ಲಿ ಮಾಡುವ ಇಂತಹ ಕೆಲಸಗಳಿಂದಲೇ.

ಈಗ ಶ್ರೀಜಾ-ಕಲ್ಯಾಣ್ ಬದುಕಿನಲ್ಲೂ ಏನೋ ನಡೆದಿದೆ ಎಂಬ ಸುದ್ದಿ ಹರಡಲೂ ಇದೇ ಕಾರಣವಾಗಿದೆ. 2016 ರಲ್ಲಿ ಮದುವೆಯಾದ ಜೋಡಿಗೆ ಈಗ ಇಬ್ಬರು ಮಕ್ಕಳಿದ್ದಾರೆ. ಆದರೆ ಈಗ ತಮ್ಮ ಹೆಸರಿನ ಮುಂದೆ ಕಲ್ಯಾಣ್ ಹೆಸರು ಕೈಬಿಟ್ಟಿದ್ದಲ್ಲದೆ, ಅನ್ ಫಾಲೋ ಕೂಡಾ ಮಾಡಿರುವುದು ಅವರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಅನುಮಾನಗಳಿಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ವಾರಿಜಾ ವೇಣುಗೋಪಾಲ್ ರನ್ನು ಮದುವೆಯಾದ ರಘು ದೀಕ್ಷಿತ್: ಯಾರೆಲ್ಲಾ ಬಂದಿದ್ರು ನೋಡಿ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಸೂಸೈಡ್‌ ಕೇಸ್‌: ನಟಿ ರಿಯಾ ಚಕ್ರವರ್ತಿಗೆ ಸಿಬಿಐ ಕ್ಲೀನ್‌ಚಿಟ್

ಮುಂದಿನ ಸುದ್ದಿ
Show comments