Webdunia - Bharat's app for daily news and videos

Install App

ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ಹಣೆಬರಹ ಹೀಗಾಗೋದಾ?

Webdunia
ಶನಿವಾರ, 29 ಆಗಸ್ಟ್ 2020 (22:20 IST)
ಈ ಹಿಂದೆ ಬಾಲಿವುಡ್ ನಲ್ಲಿ ಉತ್ತಮ ಚಿತ್ರಗಳಿಗಾಗಿ ಹೆಸರಾಗಿದ್ದ ನಿರ್ಮಾಪಕ ಕರಣ್ ಜೋಹರ್ ಇದೀಗ ಸಖತ್ ಟ್ರೋಲ್ ಗೆ ಒಳಗಾಗುತ್ತಿದ್ದಾರೆ.

ನೆಟ್ಟಿಗರು ಕರಣ್ ಜೋಹರ್ ವಿರುದ್ಧ ಕಿಡಿಕಾರುತ್ತಲೇ ಇದ್ದು, ಕಮೆಂಟ್ ಗಳನ್ನು ಮುಂದುವರಿಸಿದ್ದಾರೆ.

ಈ ನಡುವೆ ನಟಿ ಅನುಷ್ಕಾ ಶರ್ಮಾ ಅವರಿಗೆ ಅಭಿನಂದಿಸಿದಕ್ಕಾಗಿ ಮತ್ತೆ ಕರಣ್ ಜೋಹರ್ ವಿರುದ್ಧ ನೆಟ್ಟಿಗರು ಗರಂ ಆಗಿ ತಿರುಗಿ ಬಿದ್ದಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಿಂದಾಗಿ ಕರಣ್ ಜೋಹರ್ ಸಾಮಾಜಿಕ ಜಾಲತಾಣಗಳಲ್ಲಿ ಏನೇ ಮಾಡಿದರೂ ಅದಕ್ಕೆ ಬಹುತೇಕರು ಟೀಕೆ ಮಾಡುತ್ತಲೇ ಇದ್ದಾರೆ.


ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments