ಈ ಕಾರಣಕ್ಕೆ ತೆಲುಗು ನಿರ್ಮಾಪಕರಿಂದ ಪಡೆದ ಮುಂಗಡ ಹಣ ವಾಪಾಸು ಮಾಡುತ್ತಿದ್ದರಾ ಪ್ರಭಾಸ್ ?

Webdunia
ಶುಕ್ರವಾರ, 11 ಡಿಸೆಂಬರ್ 2020 (13:01 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟನೆನಿಸಿದ್ದ ಪ್ರಭಾಸ್ ಅವರು ಇದೀಗ ಬಾಲಿವುಡ್ ನಲ್ಲಿ ನಟಿಸಲು ಮುಂದಾಗಿದ್ದಾರೆ ಎಬುದಾಗಿ ತಿಳಿದುಬಂದಿದೆ.

ರಾಧೆ ಶ್ಯಾಮ್ ಚಿತ್ರೀಕರಣ ಕೊನೆಗೊಂಡಿದ್ದು, ಈ ವೇಳೆ ಪ್ರಭಾಸ್ ಬಾಲಿವುಡ್ ಚಿತ್ರದಲ್ಲಿ ನಟಿಸಲು ನಿರ್ಮಾಣ ಸಂಸ್ಥೆಗಳಿಗೆ ಓಕೆ ಎಂದು ಹೇಳುತ್ತಿದ್ದಾರೆ ಎನ್ನಲಾಗಿದೆ.  ನಾಗ್ ಅಶ್ವಿನ್ ನಿರ್ದೇಶನದ ಮುಂಬರುವ ಚಿತ್ರವನ್ನು ತೆಲುಗು ನಿರ್ಮಾಪಕ ಅಶ್ವಿನಿದತ್ ನಿರ್ಮಿಸುತ್ತಿದ್ದಾರೆ. ಆನಂತರ 2 ಚಿತ್ರಗಳನ್ನು ಬಾಲಿವುಡ್ ನಿರ್ಮಾಣ ಸಂಸ್ಥೆ ನಿರ್ಮಿಸಲಿದೆ ಎನ್ನಲಾಗಿದೆ.

ಹಾಗಾಗಿ ಈಗಾಗಲೇ ಮೂರು ಹಾಗೂ ನಾಲ್ಕು ವರ್ಷಗಳ ಹಿಂದೆ ತೆಲುಗು ನಿರ್ಮಾಪಕರಿಂದ ಪಡೆದ ಮುಂಗಡ ಹಣವನ್ನು ಪ್ರಭಾಸ್ ಹಿಂದಿರುಗಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ನಟ ದರ್ಶನ್ ಅಭಿಮಾನಿಗಳ ನಡವಳಿಕೆಗೆ ವೇದಿಕೆಯಿಂದಲೇ ಕೆಳಗಿಳಿದ ರಚಿತಾ ರಾಮ್‌

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ಮುಂದಿನ ಸುದ್ದಿ
Show comments