Webdunia - Bharat's app for daily news and videos

Install App

ಈ ಕಾರಣಕ್ಕೆ ತೆಲುಗು ನಿರ್ಮಾಪಕರಿಂದ ಪಡೆದ ಮುಂಗಡ ಹಣ ವಾಪಾಸು ಮಾಡುತ್ತಿದ್ದರಾ ಪ್ರಭಾಸ್ ?

Webdunia
ಶುಕ್ರವಾರ, 11 ಡಿಸೆಂಬರ್ 2020 (13:01 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟನೆನಿಸಿದ್ದ ಪ್ರಭಾಸ್ ಅವರು ಇದೀಗ ಬಾಲಿವುಡ್ ನಲ್ಲಿ ನಟಿಸಲು ಮುಂದಾಗಿದ್ದಾರೆ ಎಬುದಾಗಿ ತಿಳಿದುಬಂದಿದೆ.

ರಾಧೆ ಶ್ಯಾಮ್ ಚಿತ್ರೀಕರಣ ಕೊನೆಗೊಂಡಿದ್ದು, ಈ ವೇಳೆ ಪ್ರಭಾಸ್ ಬಾಲಿವುಡ್ ಚಿತ್ರದಲ್ಲಿ ನಟಿಸಲು ನಿರ್ಮಾಣ ಸಂಸ್ಥೆಗಳಿಗೆ ಓಕೆ ಎಂದು ಹೇಳುತ್ತಿದ್ದಾರೆ ಎನ್ನಲಾಗಿದೆ.  ನಾಗ್ ಅಶ್ವಿನ್ ನಿರ್ದೇಶನದ ಮುಂಬರುವ ಚಿತ್ರವನ್ನು ತೆಲುಗು ನಿರ್ಮಾಪಕ ಅಶ್ವಿನಿದತ್ ನಿರ್ಮಿಸುತ್ತಿದ್ದಾರೆ. ಆನಂತರ 2 ಚಿತ್ರಗಳನ್ನು ಬಾಲಿವುಡ್ ನಿರ್ಮಾಣ ಸಂಸ್ಥೆ ನಿರ್ಮಿಸಲಿದೆ ಎನ್ನಲಾಗಿದೆ.

ಹಾಗಾಗಿ ಈಗಾಗಲೇ ಮೂರು ಹಾಗೂ ನಾಲ್ಕು ವರ್ಷಗಳ ಹಿಂದೆ ತೆಲುಗು ನಿರ್ಮಾಪಕರಿಂದ ಪಡೆದ ಮುಂಗಡ ಹಣವನ್ನು ಪ್ರಭಾಸ್ ಹಿಂದಿರುಗಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ಅಂದುಕೊಂಡಂತೆ ಯಾವುದೂ ಇಲ್ಲ

ಕೂಲಿ, ವಾರ್ 2 ಮುಂದೆಯೂ ಬಗ್ಗದ ಸು ಫ್ರಮ್ ಸೋ

ವಿಷ್ಣುವರ್ಧನ್ ಚಿತಾಭಸ್ಮ ಡ್ರಮ್ ನಲ್ಲಿತ್ತು, ಅದನ್ನು ಏನು ಮಾಡಿದ್ರು: ಸಾಕುಮಗ ಶ್ರೀಧರ್ ಹೇಳಿದ್ದೇನು

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸ್ವಾತಂತ್ರ್ಯ ದಿನಾಚರಣೆಗೆ ಭಾರೀ ಮೆಚ್ಚುಗೆ

ಪ್ರೇಮಾನಂದ ಮಹಾರಾಜ್‌ ಭೇಟಿ ವೇಳೆ ರಾಜ್ ಕುಂದ್ರಾ ಮಾತು ಕೇಳಿ ಶಾಕ್ ಆದ ಶಿಲ್ಪಾ ಶೆಟ್ಟಿ

ಮುಂದಿನ ಸುದ್ದಿ
Show comments