Webdunia - Bharat's app for daily news and videos

Install App

‘ಕಾಂತಾರ’ ಟೀಂ ತುಳಿಯಲು ಪ್ರಯತ್ನಿಸುತ್ತಿರುವವರು ಯಾರು? ಟ್ಯೂನ್ ಕದ್ದ ಆರೋಪದ ಹಿಂದೆ ಸಂಚು!

Webdunia
ಬುಧವಾರ, 12 ಅಕ್ಟೋಬರ್ 2022 (10:20 IST)
ಬೆಂಗಳೂರು: ಕಾಂತಾರ ಸಿನಿಮಾ ಸಕ್ಸಸ್ ಕಾಣುತ್ತಿದ್ದಂತೇ ಇನ್ನೊಂದು ಕಡೆ ಅಪಪ್ರಚಾರಗಳೂ ಜೋರಾಗಿವೆ. ಇದರ ಹಿಂದೆ ಬೇರೆಯದೇ ಸಂಚು ಇದೆಯಾ? ಹೀಗೊಂದು ಅನುಮಾನ ಮೂಡುತ್ತಿದೆ.

ಕಾಂತಾರ ಸಿನಿಮಾದ ವರಾಹ ರೂಪಂ ಹಾಡು, ಸಿಂಗಾರ ಸಿರಿಯೇ ಹಾಡಿನ ಟ್ಯೂನ್ ಬೇರೆ ಹಾಡಿನಿಂದ ಕದ್ದು ಬಳಸಲಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆರೋಪ ಕೇಳಿಬಂದಿದೆ. ಆದರೆ ಬಿಡುಗಡೆಯಾಗಿ ಸಿನಿಮಾ ಇಷ್ಟು ಸಕ್ಸಸ್ ಪಡೆಯುತ್ತಿದೆ ಎಂದ ಮೇಲೆ ಇಂತಹ ಆರೋಪಗಳೆಲ್ಲಾ ಬರುತ್ತಿವೆ.

ಇತ್ತೀಚೆಗೆ ರಿಷಬ್ ಶೆಟ್ಟಿ ಹೇಳಿಕೆ ಬಲಪಂಥೀಯರು, ಎಡಪಂಥೀಯರ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಕೆಸರೆರಚಾಟಗಳು ನಡೆದಿದ್ದವು. ಇದಲ್ಲದೆ, ಕಾಂತಾರ ಸಿನಿಮಾ ಸಕ್ಸಸ್ ಪರಭಾಷೆಯವರೂ ಹುಬ್ಬೇರುವಂತೆ ಮಾಡಿತ್ತು. ಹೀಗಾಗಿ ಇದೆಲ್ಲಾ ಕಾರಣ ಬೇಕೆಂದೇ ಚಿತ್ರದ ಹಾಡುಗಳನ್ನಿಟ್ಟುಕೊಂಡು ವಿವಾದ ಸೃಷ್ಟಿಸಿ ಚಿತ್ರತಂಡವನ್ನು ಕುಗ್ಗಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments