‘ಕಾಂತಾರ’ ಟೀಂ ತುಳಿಯಲು ಪ್ರಯತ್ನಿಸುತ್ತಿರುವವರು ಯಾರು? ಟ್ಯೂನ್ ಕದ್ದ ಆರೋಪದ ಹಿಂದೆ ಸಂಚು!

Webdunia
ಬುಧವಾರ, 12 ಅಕ್ಟೋಬರ್ 2022 (10:20 IST)
ಬೆಂಗಳೂರು: ಕಾಂತಾರ ಸಿನಿಮಾ ಸಕ್ಸಸ್ ಕಾಣುತ್ತಿದ್ದಂತೇ ಇನ್ನೊಂದು ಕಡೆ ಅಪಪ್ರಚಾರಗಳೂ ಜೋರಾಗಿವೆ. ಇದರ ಹಿಂದೆ ಬೇರೆಯದೇ ಸಂಚು ಇದೆಯಾ? ಹೀಗೊಂದು ಅನುಮಾನ ಮೂಡುತ್ತಿದೆ.

ಕಾಂತಾರ ಸಿನಿಮಾದ ವರಾಹ ರೂಪಂ ಹಾಡು, ಸಿಂಗಾರ ಸಿರಿಯೇ ಹಾಡಿನ ಟ್ಯೂನ್ ಬೇರೆ ಹಾಡಿನಿಂದ ಕದ್ದು ಬಳಸಲಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆರೋಪ ಕೇಳಿಬಂದಿದೆ. ಆದರೆ ಬಿಡುಗಡೆಯಾಗಿ ಸಿನಿಮಾ ಇಷ್ಟು ಸಕ್ಸಸ್ ಪಡೆಯುತ್ತಿದೆ ಎಂದ ಮೇಲೆ ಇಂತಹ ಆರೋಪಗಳೆಲ್ಲಾ ಬರುತ್ತಿವೆ.

ಇತ್ತೀಚೆಗೆ ರಿಷಬ್ ಶೆಟ್ಟಿ ಹೇಳಿಕೆ ಬಲಪಂಥೀಯರು, ಎಡಪಂಥೀಯರ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಕೆಸರೆರಚಾಟಗಳು ನಡೆದಿದ್ದವು. ಇದಲ್ಲದೆ, ಕಾಂತಾರ ಸಿನಿಮಾ ಸಕ್ಸಸ್ ಪರಭಾಷೆಯವರೂ ಹುಬ್ಬೇರುವಂತೆ ಮಾಡಿತ್ತು. ಹೀಗಾಗಿ ಇದೆಲ್ಲಾ ಕಾರಣ ಬೇಕೆಂದೇ ಚಿತ್ರದ ಹಾಡುಗಳನ್ನಿಟ್ಟುಕೊಂಡು ವಿವಾದ ಸೃಷ್ಟಿಸಿ ಚಿತ್ರತಂಡವನ್ನು ಕುಗ್ಗಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಮುಂದಿನ ಸುದ್ದಿ
Show comments