Webdunia - Bharat's app for daily news and videos

Install App

ಟಿವಿ ನಿರೂಪಕ, ಖ್ಯಾತ ಗಾಯಕ ದಿವಾಳಿಯಾದರಾ?

Webdunia
ಶುಕ್ರವಾರ, 16 ಅಕ್ಟೋಬರ್ 2020 (18:53 IST)
ಖ್ಯಾತ ಗಾಯಕ ಮತ್ತು ರಿಯಾಲಿಟಿ ಶೋ ನಿರೂಪಕರೊಬ್ಬರು ದಿವಾಳಿಯಾಗಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿದೆ.

ಹಿಂದಿ ಸಂಗೀತದ ರಿಯಾಲಿಟಿ ಶೋ ಇಂಡಿಯನ್ ಐಡಲ್ ನ ನಿರೂಪಕ ಆದಿತ್ಯ ನಾರಾಯಣ್  ದಿವಾಳಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಈ ಸುದ್ದಿಯನ್ನು ಟಿವಿ ನಿರೂಪಕ ತಳ್ಳಿ ಹಾಕಿದ್ದಾರೆ.

ಎಲ್ಲರಂತೆ ಕೊರೊನಾ ವೈರಸ್ ಲಾಕ್‌ಡೌನ್ ಪರಿಣಾಮ ಆದಿತ್ಯ ಮೇಲೆ ಆಗಿದ್ದರಿಂದ ಆರ್ಥಿಕ ಪರಿಣಾಮ ಬೀರಿದೆ. ಆದಿತ್ಯ ಅವರ ಖಾತೆಯಲ್ಲಿ 18,000 ರೂ. ಮಾತ್ರ ಇದೆ. ಅಕ್ಟೋಬರ್ ವೇಳೆಗೆ ಕೆಲಸ ಮಾಡಲು ಸಾಧ್ಯವಾಗದಿದ್ದರೆ, ತನ್ನ ಬೈಕ್‌ನಂತೆ ವೈಯಕ್ತಿಕ ವಸ್ತುಗಳನ್ನು ಮಾರಾಟ ಮಾಡಲು ಪ್ರಾರಂಭಿಸಬೇಕಾಗುತ್ತದೆ ಎಂದು ವದಂತಿ ಹರಡಿತ್ತು.  

ತಮ್ಮ ಬಗ್ಗೆ ಪ್ರಚಾರ ಆಗುತ್ತಿರುವ ವರದಿಗಳು ಉತ್ಪ್ರೇಕ್ಷೆಯಾಗಿವೆ ಆದಿತ್ಯ ಹೇಳಿದ್ದಾರೆ. ನಾನು ಇತರರಂತೆ ಕಠಿಣ ಸಮಯವನ್ನು ಎದುರಿಸಿದ್ದೇನೆ, ಆದರೆ ನಾನು ದಿವಾಳಿಯಾಗಿಲ್ಲ. ಈಗ ಎಲ್ಲವೂ ಉತ್ತಮವಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

Darshan: ಫೋನ್ ನಂಬರ್ ಕೊಡು ಎಂದು ದರ್ಶನ್ ಮುಂದೆ ಹಠ ಹಿಡಿದ ಪವಿತ್ರಾ ಗೌಡ: ದರ್ಶನ್ ಬೆನ್ನು ಬಿಡದ ಸ್ನೇಹಿತೆ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments