Webdunia - Bharat's app for daily news and videos

Install App

ಟಿವಿ ನಿರೂಪಕ, ಖ್ಯಾತ ಗಾಯಕ ದಿವಾಳಿಯಾದರಾ?

Webdunia
ಶುಕ್ರವಾರ, 16 ಅಕ್ಟೋಬರ್ 2020 (18:53 IST)
ಖ್ಯಾತ ಗಾಯಕ ಮತ್ತು ರಿಯಾಲಿಟಿ ಶೋ ನಿರೂಪಕರೊಬ್ಬರು ದಿವಾಳಿಯಾಗಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿದೆ.

ಹಿಂದಿ ಸಂಗೀತದ ರಿಯಾಲಿಟಿ ಶೋ ಇಂಡಿಯನ್ ಐಡಲ್ ನ ನಿರೂಪಕ ಆದಿತ್ಯ ನಾರಾಯಣ್  ದಿವಾಳಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಈ ಸುದ್ದಿಯನ್ನು ಟಿವಿ ನಿರೂಪಕ ತಳ್ಳಿ ಹಾಕಿದ್ದಾರೆ.

ಎಲ್ಲರಂತೆ ಕೊರೊನಾ ವೈರಸ್ ಲಾಕ್‌ಡೌನ್ ಪರಿಣಾಮ ಆದಿತ್ಯ ಮೇಲೆ ಆಗಿದ್ದರಿಂದ ಆರ್ಥಿಕ ಪರಿಣಾಮ ಬೀರಿದೆ. ಆದಿತ್ಯ ಅವರ ಖಾತೆಯಲ್ಲಿ 18,000 ರೂ. ಮಾತ್ರ ಇದೆ. ಅಕ್ಟೋಬರ್ ವೇಳೆಗೆ ಕೆಲಸ ಮಾಡಲು ಸಾಧ್ಯವಾಗದಿದ್ದರೆ, ತನ್ನ ಬೈಕ್‌ನಂತೆ ವೈಯಕ್ತಿಕ ವಸ್ತುಗಳನ್ನು ಮಾರಾಟ ಮಾಡಲು ಪ್ರಾರಂಭಿಸಬೇಕಾಗುತ್ತದೆ ಎಂದು ವದಂತಿ ಹರಡಿತ್ತು.  

ತಮ್ಮ ಬಗ್ಗೆ ಪ್ರಚಾರ ಆಗುತ್ತಿರುವ ವರದಿಗಳು ಉತ್ಪ್ರೇಕ್ಷೆಯಾಗಿವೆ ಆದಿತ್ಯ ಹೇಳಿದ್ದಾರೆ. ನಾನು ಇತರರಂತೆ ಕಠಿಣ ಸಮಯವನ್ನು ಎದುರಿಸಿದ್ದೇನೆ, ಆದರೆ ನಾನು ದಿವಾಳಿಯಾಗಿಲ್ಲ. ಈಗ ಎಲ್ಲವೂ ಉತ್ತಮವಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments