Webdunia - Bharat's app for daily news and videos

Install App

ಈಶ್ವರನ್ ಚಿತ್ರಕ್ಕೆ ಮತ್ತೆ ಎದುರಾಗಿದೆ ಸಂಕಷ್ಟ

Webdunia
ಭಾನುವಾರ, 3 ಜನವರಿ 2021 (16:10 IST)
ಚೆನ್ನೈ : ಸುಚೀಂದ್ರನ್ ನಿರ್ದೇಶನದ ನಟ ಸಿಂಬು ಅಭಿನಯದ ಈಶ್ವರನ್ ಚಿತ್ರ ಜನವರಿ 14ರಂದು ಸಂಕ್ರಾಂತಿ ಹಬ್ಬದ ವಿಶೇಷ ಉಡುಗೊರೆವಾಗಿ ಬಿಡುಗಡೆಯಾಗಲಿದೆ. ಆದರೆ ಈ ಮಧ್ಯೆ ಇದೀಗ ಈ ಚಿತ್ರಕ್ಕೆ ಸಂಕಟವೊಂದು ಎದುರಾಗಿದೆ.

ಇತ್ತೀಚೆಗೆ ಈ ಚಿತ್ರ ಪೋಸ್ಟರ್ ನಲ್ಲಿ ಸಿಂಬು ಕಾಣಿಸಿಕೊಂಡಿದ್ದು, ಜನರನ್ನು ಆಕರ್ಷಿಸಿತ್ತು. ಆದರೆ ಆ ವೇಳೆ ಸಿಂಬು ಚಿತ್ರದಲ್ಲಿ ಹಾವು ಹಿಡಿದಿರುವುದು ವಿವಾದಕ್ಕೆ ಕಾರಣವಾಗಿತ್ತು.  ಬಳಿಕ ಅದು ಗ್ರಾಫಿಕ್ಸ್ ಎಂದು ದೃಢಿಕರಿಸಿದ ಬಳಿಕ ವಿವಾದ ತಣ್ಣಗಾಯಿತು.  ಆದರೆ ಇದೀಗ ಸಿಂಬು ನಟಿಸಲು ವಿಫಲವಾದ ‘ಅಂಪನವನ್ ಅಸರಥವನ್ ಅಟಕಥವನ್’ ಚಿತ್ರದ ಸಮಸ್ಯೆ ಮತ್ತೆ ಹುಟ್ಟಿಕೊಂಡಿದೆ.

ಈ ಸಮಸ್ಯೆಯ ಬಗ್ಗೆ ಪ್ರತಿಕ್ರಿಯಿಸಿದ ನಟ ಸಿಂಬು ತಂದೆ ಡಿ.ಆರ್ ಇತ್ತೀಚೆಗೆ ಸಂದರ್ಶನದಲ್ಲಿ ‘ಅಂಪನವನ್ ಅಸರಥವನ್ ಅಟಕಥವನ್’ ಚಿತ್ರದ ಸಮಸ್ಯೆ ಉಲ್ಲೇಖಿಸಿ ಈಶ್ವರನ್ ಚಿತ್ರದ ಬಿಡುಗಡೆಯನ್ನು ನಿರ್ಬಂಧಿಸುವುದು ನ್ಯಾಯವಲ್ಲ. ಈ ವಿಷಯಕ್ಕಾಗಿ ಸಿಂಬು ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ಪ್ರಕರಣ ಬಾಕಿ ಇದೆ. ಹಾಗಾಗಿ ಈಶ್ವರನ್ ಚಿತ್ರ ಹೇಳಿದ ದಿನಾಂಕದಂದು ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments