Webdunia - Bharat's app for daily news and videos

Install App

ಈ ಕಾರಣಕ್ಕಾಗಿ ಪ್ರಭಾಸ್ ರನ್ನು ಆದಿಪುರುಷ ಸಿನಿಮಾಕ್ಕೆ ಆಯ್ಕೆ ಮಾಡಲಾಗಿದೆಯಂತೆ

Webdunia
ಸೋಮವಾರ, 14 ಸೆಪ್ಟಂಬರ್ 2020 (11:49 IST)
ಹೈದರಾಬಾದ್ : ಬಹು ಬಜೆಟ್ ಚಿತ್ರ ‘ಆದಿಪುರುಷ’ ಸಿನಿಮಾದಲ್ಲಿ ನಟ ಪ್ರಭಾಸ್ ಅಭಿನಯಿಸುತ್ತಿರುವ ವಿಚಾರ ಎಲ್ಲರಿಗೂ ತಿಳಿದೇ ಇದೆ. ಈ ಸಿನಿಮಾದಲ್ಲಿ ನಟ ಪ್ರಭಾಸ್ ಅವರನ್ನು ಆಯ್ಕೆ ಮಾಡಲು ಮುಖ್ಯ ಕಾರಣ ಏನೆಂಬುದನ್ನು ಚಿತ್ರತಂಡ ತಿಳಿಸಿದೆ.

ಹೌದು. ಆದಿಪುರುಷ ಸಿನಿಮಾ ಒಂದು ಪೌರಾಣಿಕ ಸಿನಿಮಾವಾಗಿದೆ. ಬಾಹುಬಲಿಯಂತಹ ಸೂಪರ್ ಹಿಟ್ ಸಿನಿಮಾದಲ್ಲಿ ನಟಿಸಿ ಜನರ ಮನಗೆದ್ದ ನಟ ಪ್ರಭಾಸ್ ಅವರನ್ನು ಆದಿಪುರುಷ ಸಿನಿಮಾದಲ್ಲಿ ನಾಯಕನಾಗಿ ನಿರ್ದೇಶಕ ಓಂ ರಾವತ್ ಆಯ್ಕೆ ಮಾಡಿದ್ದಾರೆ. ಆದರೆ ಇದಕ್ಕೆ ಕಾರಣವೇನೆಂಬುದನ್ನು ಇದೀಗ  ಅವರು ರಿವಿಲ್ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ನಿರ್ದೇಶಕ ರಾವತ್, ಪ್ರಭಾಸ್ ಅವರ ತೀಕ್ಷ್ಣವಾದ ಕಣ್ಣು ನೋಡಿ ಆದಿಪುರುಷ ಚಿತ್ರಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಭಾಸ್ ಅವರ ಬಾಡಿ ಲಾಂಗ್ವೇಜ್ ಈ ಪಾತ್ರಕ್ಕೆ ಹೊಂದಿಕೆಯಾಗುತ್ತದೆ. ಆ ಕಾರಣಕ್ಕೆ ಪ್ರಭಾಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments