Webdunia - Bharat's app for daily news and videos

Install App

ಈ ಕಾರಣಕ್ಕಾಗಿ ಪ್ರಭಾಸ್ ರನ್ನು ಆದಿಪುರುಷ ಸಿನಿಮಾಕ್ಕೆ ಆಯ್ಕೆ ಮಾಡಲಾಗಿದೆಯಂತೆ

Webdunia
ಸೋಮವಾರ, 14 ಸೆಪ್ಟಂಬರ್ 2020 (11:49 IST)
ಹೈದರಾಬಾದ್ : ಬಹು ಬಜೆಟ್ ಚಿತ್ರ ‘ಆದಿಪುರುಷ’ ಸಿನಿಮಾದಲ್ಲಿ ನಟ ಪ್ರಭಾಸ್ ಅಭಿನಯಿಸುತ್ತಿರುವ ವಿಚಾರ ಎಲ್ಲರಿಗೂ ತಿಳಿದೇ ಇದೆ. ಈ ಸಿನಿಮಾದಲ್ಲಿ ನಟ ಪ್ರಭಾಸ್ ಅವರನ್ನು ಆಯ್ಕೆ ಮಾಡಲು ಮುಖ್ಯ ಕಾರಣ ಏನೆಂಬುದನ್ನು ಚಿತ್ರತಂಡ ತಿಳಿಸಿದೆ.

ಹೌದು. ಆದಿಪುರುಷ ಸಿನಿಮಾ ಒಂದು ಪೌರಾಣಿಕ ಸಿನಿಮಾವಾಗಿದೆ. ಬಾಹುಬಲಿಯಂತಹ ಸೂಪರ್ ಹಿಟ್ ಸಿನಿಮಾದಲ್ಲಿ ನಟಿಸಿ ಜನರ ಮನಗೆದ್ದ ನಟ ಪ್ರಭಾಸ್ ಅವರನ್ನು ಆದಿಪುರುಷ ಸಿನಿಮಾದಲ್ಲಿ ನಾಯಕನಾಗಿ ನಿರ್ದೇಶಕ ಓಂ ರಾವತ್ ಆಯ್ಕೆ ಮಾಡಿದ್ದಾರೆ. ಆದರೆ ಇದಕ್ಕೆ ಕಾರಣವೇನೆಂಬುದನ್ನು ಇದೀಗ  ಅವರು ರಿವಿಲ್ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ನಿರ್ದೇಶಕ ರಾವತ್, ಪ್ರಭಾಸ್ ಅವರ ತೀಕ್ಷ್ಣವಾದ ಕಣ್ಣು ನೋಡಿ ಆದಿಪುರುಷ ಚಿತ್ರಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಭಾಸ್ ಅವರ ಬಾಡಿ ಲಾಂಗ್ವೇಜ್ ಈ ಪಾತ್ರಕ್ಕೆ ಹೊಂದಿಕೆಯಾಗುತ್ತದೆ. ಆ ಕಾರಣಕ್ಕೆ ಪ್ರಭಾಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments