Webdunia - Bharat's app for daily news and videos

Install App

ಈ ವಿಷಯದಲ್ಲಿ ನಟ ಪ್ರಭಾಸ್ ರನ್ನೇ ಹಿಂಬಾಲಿಸಿದ ಅವರ ಅಭಿಮಾನಿಗಳು

Webdunia
ಭಾನುವಾರ, 1 ನವೆಂಬರ್ 2020 (11:17 IST)
ಹೈದರಾಬಾದ್ : ನಟ ಪ್ರಭಾಸ್ ಅವರು ತೆಲುಗು ಚಿತ್ರರಂಗದ ಖ್ಯಾತ ನಟರಲ್ಲಿ ಒಬ್ಬರು. ಇವರು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ. ಇವರು ನಟನೆಯ ಮೂಲಕ ಪ್ರಸಿದ್ದವಾಗಿದ್ದು ಮಾತ್ರವಲ್ಲ ತಮ್ಮ ಉತ್ತಮ ಕೆಲಸಗಳ ಮೂಲಕವೂ ಖ್ಯಾತಿ ಗಳಿಸಿದ್ದಾರೆ.

ಗ್ರೀನ್ ಇಂಡಿಯಾ ಚಾಲೆಂಜ್ ನ ಅಂಗವಾಗಿ ಸಿನಿಮಾ ತಾರೆಯರು ಒಂದು- ಎರಡು ಗಿಡಗಳನ್ನು ನೆಟ್ಟರೆ. ನಟ ಪ್ರಭಾಸ್ ಅವರು ಮಾತ್ರ ಏಕಕಾಲದಲ್ಲಿ ಕಾಡನ್ನೇ ಬೆಳೆಸಿದ್ದಾರೆ. ಅಲ್ಲದೇ ಅವರ ಅಭಿಮಾನಿಗಳು ಅವರನ್ನೇ ಹಿಂಬಾಲಿಸಿದ್ದು, ಗ್ರೀನ್ ಇಂಡಿಯಾ ಚಾಲೆಂಜ್ ನ ಅಂಗವಾಗಿ ಸಾವಿರಾರು ಗಿಡಗಳನ್ನು ನೆಡುವುದರ ಮೂಲಕ ತಾವು ಅಭಿಮಾನಿಗಳು ಎಂಬುದನ್ನು ಸಾಬೀತುಪಡಿಸಿದ್ದಾರೆ.

ಹೌದು. ಪ್ರಭಾಸ್ ಕನ್ನಡದ ಅಭಿಮಾನಿಗಳು ಗ್ರೀನ್ ಇಂಡಿಯಾ ಚಾಲೆಂಜ್ ನ ಅಂಗವಾಗಿ ಮಿನಿ ಫಾರೆಸ್ಟ್ ನ್ನು ರಚಿಸಲು ಆಸ್ಪತ್ರೆಯೊಂದಿಗೆ ಕೈಜೋಡಿಸಿದ್ದಾರೆ. ಮತ್ತು ಈ ಫಾರೆಸ್ಟ್ ನ್ನು ಪ್ರಭಾಸ್ ಮತ್ತು ಕೃಷಣರಾಜರಿಗೆ ಸಮರ್ಪಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಭಾಸ್ ಅಭಿಮಾನಿಗಳ ಈ ಮಹಾನ್ ಕಾರ್ಯವನ್ನು ಫೋಟೊ ಸಹಿತವಾಗಿ ಸಂಸದ ಸಂತೋಷ್ ಕುಮಾರ್ ಟ್ವೀಟರ್ ನಲ್ಲಿ ಹಂಚಿಕೊಂಡು ಅಭಿನಂದನೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments