Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನಟರ ಆದಾಯದ ಬಗ್ಗೆ ಐಟಿ ಅಧಿಕಾರಿಗಳಿಗೆ ಸುಳಿವು ಕೊಟ್ಟವರು ಯಾರು ಗೊತ್ತೇ?!

Webdunia
ಶುಕ್ರವಾರ, 4 ಜನವರಿ 2019 (15:38 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟರ ಮನೆ ಮೇಲೆ ಈ ರೀತಿ ಐಟಿ ಅಧಿಕಾರಿಗಳು ಏಕಾಏಕಿ ಮುಗಿ ಬೀಳಲು ಕಾರಣವೇನು? ಐಟಿ ಅಧಿಕಾರಿಗಳಿಗೆ ಸ್ಟಾರ್ ನಟರ ಆದಾಯದ ಬಗ್ಗೆ ಸುಳಿವು ಕೊಟ್ಟವರಾರು ಗೊತ್ತೇ?


ಕೆಲವು ಸ್ಟಾರ್ ನಟರು ಮತ್ತು ನಿರ್ಮಾಪಕರನ್ನೇ ಗುರಿಯಾಗಿಟ್ಟುಕೊಂಡು ಏಕಾಏಕಿ ಐಟಿ ಅಧಿಕಾರಿಗಳು ದಾಳಿ ನಡೆಸಿರುವುದರ ಹಿಂದೆ ವಿತರಕ ಜಯಣ್ಣ ಮನೆಯಲ್ಲಿ ಸಿಕ್ಕಿದ ಡೈರಿ ಕಾರಣ ಎನ್ನಲಾಗಿದೆ.

ಜಯಣ್ಣ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದಾಗ ಡೈರಿ ಸಿಕ್ಕಿತ್ತು. ಈ ಡೈರಿಯಲ್ಲಿ ಸ್ಟಾರ್ ನಟರ ಆದಾಯ, ಸಿನಿಮಾಗಳ ಮೇಲೆ ಮಾಡಲಾಗಿದ್ದ ಹೂಡಿಕೆ ಕುರಿತಾದ ಮಾಹಿತಿಯಿತ್ತು ಎನ್ನಲಾಗಿದೆ.

ಇದೇ ಸುಳಿವು ಇಟ್ಟುಕೊಂಡು ಐಟಿ ಅಧಿಕಾರಿಗಳು ದೊಡ್ಡ ಬಜೆಟ್ ಸಿನಿಮಾಗಳಲ್ಲಿ ನಟಿಸಿರುವ ನಟರು ಮತ್ತು ನಿರ್ಮಾಪಕರನ್ನೇ ಕೇಂದ್ರವಾಗಿಟ್ಟುಕೊಂಡು ದಾಳಿ ಮಾಡಲಾಗಿದೆ ಎಂಬ ಸುದ್ದಿ ಬಂದಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಮುಂದಿನ ಸುದ್ದಿ
Show comments