Webdunia - Bharat's app for daily news and videos

Install App

ಆಂಧ್ರ, ತೆಲಂಗಾಣ ವಿಭಾಗದ ಐಟಿ ಅಧಿಕಾರಿಗಳಿಂದ ದಾಳಿ: ರಶ್ಮಿಕಾಗೆ ಬುಲಾವ್

Webdunia
ಗುರುವಾರ, 16 ಜನವರಿ 2020 (13:31 IST)
ಬೆಂಗಳೂರು: ಬೆಳ್ಳಂ ಬೆಳಿಗ್ಗೆ ಕಿರಿಕ್ ಪಾರ್ಟಿ ಹೀರೋಯಿನ್ ರಶ್ಮಿಕಾ ಮಂದಣ್ಣ ಮನೆಗೆ ದಾಳಿ ಮಾಡಿದ ಐಟಿ ಅಧಿಕಾರಿಗಳು ಆಂಧ್ರ ಮತ್ತು ತೆಲಂಗಾಣ ವಿಭಾಗದವರು ಎನ್ನಲಾಗಿದೆ.


ತೆಲುಗಿನಲ್ಲಿ ಟಾಪ್ ಹೀರೋಯಿನ್ ಎನಿಸಿಕೊಂಡಿರುವ ಕೊಡಗಿನ ಬೆಡಗಿ ರಶ್ಮಿಕಾ ಆದಾಯದ ಬಗ್ಗೆ ಐಟಿ ಕಣ್ಣು ಬಿದ್ದಿದ್ದು, ಸತತ ಐದು ಗಂಟೆಯಿಂದ ವಿರಾಜಪೇಟೆಯಲ್ಲಿರುವ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿ ಮಾಡಿದ ಅಧಿಕಾರಿಗಳ ಪೈಕಿ ಕರ್ನಾಟಕ ಮೂಲದವರು ಯಾರೂ ಇಲ್ಲ ಎನ್ನಲಾಗಿದೆ.

ಇನ್ನು, ವಿರಾಜಪೇಟೆಯ ನಿವಾಸದಲ್ಲಿರುವ ಐಟಿ ಅಧಿಕಾರಿಗಳಿಗೆ ರಶ್ಮಿಕಾ ತಂದೆ ಮದನ್ ಮಂದಣ್ಣ ಮಾಹಿತಿ ನೀಡುತ್ತಿದ್ದಾರೆ. ಸುಮಾರು 50 ಎಕರೆ ಕಾಫಿ ಎಸ್ಟೇಟ್, ಹಾಲ್ ಮುಂತಾದ ವ್ಯವಹಾರಗಳನ್ನು ಹೊಂದಿರುವ ಮದನ್ ಮಂದಣ್ಣರಿಂದ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು ರಶ್ಮಿಕಾಗೂ ಬುಲಾವ್ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ದಾಖಲೆಗಳ ಬಗ್ಗೆ ಮಾಹಿತಿ ನೀಡಲು ರಶ್ಮಿಕಾ ಐಟಿ ಅಧಿಕಾರಿಗಳ ಮುಂದೆ ಹಾಜರಾಗುವ ಸಾಧ‍್ಯತೆಗಳಿವೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments