Webdunia - Bharat's app for daily news and videos

Install App

ಐಟಿ ಅಧಿಕಾರಿಗಳ ಪ್ರಶ್ನೆಗೆ ರಾಧಿಕಾ ಪಂಡಿತ್ ಕಂಗಾಲು: ಕೆಜಿಎಫ್ ಸಕ್ಸಸ್ಸೇ ಯಶ್ ಗೆ ಮುಳುವಾಯಿತೇ?

Webdunia
ಗುರುವಾರ, 3 ಜನವರಿ 2019 (16:29 IST)
ಬೆಂಗಳೂರು: ಸ್ಯಾಂಡಲ್ ವುಡ್ ತಾರೆಯರ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ನಡೆಸಿರುವ ದಿಡೀರ್ ದಾಳಿಯಿಂದ ತಾರೆಯರು ಕಂಗಾಲಾಗಿದ್ದಾರೆ.


ರಾಕಿಂಗ್ ಸ್ಟಾರ್ ಯಶ್ ಆದಾಯದ ಬಗ್ಗೆ ಪರಿಶೀಲನೆ ನಡೆಸಲು ರಾಧಿಕಾ ಪಂಡಿತ್ ತವರು ಮನೆಗೂ ಬಂದ ಅಧಿಕಾರಿಗಳು ಯಶ್ ಮಾವ ಮತ್ತು ಪತ್ನಿ ರಾಧಿಕಾ ಪಂಡಿತ್ ಗೆ ಪ್ರಶ್ನೆಗಳ ಮೇಲೆ ಪ್ರಶ್ನೆ ಮಾಡಿದ್ದಾರೆ. ಮುಖ್ಯವಾಗಿ ಕೆಜಿಎಫ್ ಸಿನಿಮಾಗೆ ಹಣ ಹೂಡಿಕೆ ಮಾಡಿದ್ದು ಯಾರು? ಅದರ ಆದಾಯದ ಬಗ್ಗೆ ತನಿಖೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳ ಪ್ರಶ್ನೆಗೆ ರಾಧಿಕಾ ಕಂಗಾಲಾದರು ಎನ್ನಲಾಗಿದೆ.

ಇನ್ನು, ಮುಂಬೈಗೆ ತೆರಳಿದ್ದ ಯಶ್ ಈಗಷ್ಟೇ ಬೆಂಗಳೂರಿಗೆ ಆಗಮಿಸಿದ್ದು, ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಇತ್ತೀಚೆಗಷ್ಟೇ ಕೆಜಿಎಫ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆಯ ಹಣ ಕೊಳ್ಳೆ ಹೊಡೆದಿರುವ ಹಿನ್ನಲೆಯಲ್ಲಿ ಯಶ್ ಮೇಲೆ ಅಧಿಕಾರಿಗಳು ತೀವ್ರ ಅನುಮಾನ ಹೊಂದಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಯಶಸ್ಸಿನ ಹಿನ್ನಲೆಯಲ್ಲಿ ಯಶ್ ಆದಾಯ ಮುಚ್ಚುಮರೆ ಮಾಡಿರಬಹುದಾ ಎಂಬ ಬಗ್ಗೆ ಅಧಿಕಾರಿಗಳು ತೀವ್ರ ಅನುಮಾನ ಹೊಂದಿದ್ದಾರೆ. ಇದೇ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments