Webdunia - Bharat's app for daily news and videos

Install App

ವಿಕ್ರಾಂತ್ ರೋಣದಿಂದ ನಷ್ಟ ಆರೋಪಕ್ಕೆ ಜಾಕ್ ಮಂಜು ಸ್ಪಷ್ಟನೆ

Webdunia
ಗುರುವಾರ, 13 ಜುಲೈ 2023 (17:39 IST)
ಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿದ್ದ ವಿಕ್ರಾಂತ್ ರೋಣ ಸಿನಿಮಾದಿಂದ ನಿರ್ಮಾಪಕ ಜ್ಯಾಕ್ ಮಂಜುಗೂ ನಷ್ಟವಾಗಿತ್ತು ಎಂದು ಆರೋಪಿಸಿದ್ದ ನಿರ್ಮಾಪಕ ರೆಹಮಾನ್ ಗೆ ಮಂಜು ಸ್ಪಷ್ಟನೆ ನೀಡಿದ್ದಾರೆ.

ಕಿಚ್ಚ ಸುದೀಪ್ ಆಪ್ತರಾಗಿರುವ ಜ್ಯಾಕ್ ಮಂಜು ಇದುವರೆಗೆ ನಿರ್ಮಾಪಕರು ಮತ್ತು ಸುದೀಪ್ ನಡುವಿನ ಮನಸ್ತಾಪದ ಬಗ್ಗೆ ಮಾಧ‍್ಯಮಗಳ ಮುಂದೆ ಸ್ಪಷ್ಟನೆ ನೀಡುತ್ತಲೇ ಇದ್ದಾರೆ. ಇದೀಗ ವಿಕ್ರಾಂತ್ ರೋಣ ಸಿನಿಮಾದಿಂದ ನಷ್ಟವಾಗಿದೆ ಎಂಬ ಆರೋಪಗಳಿಗೂ ಸ್ಪಷ್ಟನೆ ನೀಡಿದ್ದಾರೆ.

‘ನನಗೆ ವಿಕ್ರಾಂತ್ ರೋಣ ಸಿನಿಮಾದಿಂದ ಯಾವುದೇ ನಷ್ಟವಾಗಿಲ್ಲ.  ತನ್ನ ಕೋಟಿಗಟ್ಟಲೆ ಸಂಭಾವನೆ ಪಡೆಯದೇ ಸುದೀಪ್ ನನ್ನ ಕೈ ಹಿಡಿದಿದ್ದಾರೆ. ರೆಹಮಾನ್ ಹೇಳಿಕೆಯಲ್ಲೇ ದ್ವಂದ್ವ ಕಾಣುತ್ತಿದೆ. ಸಾವಿರಾರು ಸಲ ಕರೆ ಮಾಡಿ ನಾನು ಸ್ವೀಕರಿಸಿಲ್ಲ ಎನ್ನುವ ಅವರ ಬಳಿಯೇ ನಾನು ಕರೆ ಮಾಡಿ ವಿಕ್ರಾಂತ್ ರೋಣದಿಂದ ನಷ್ಟವಾಗಿದೆ ಎಂದು ಹೇಳಲು ಸಾಧ‍್ಯವೇ? ಈ ಹೇಳಿಕೆ ಹಾಸ್ಯಾಸ್ಪದ ಎನಿಸುವುದಿಲ್ಲವೇ? ಅಷ್ಟಕ್ಕೂ ಅವರಿಗೆ ಕರೆ ಮಾಡಿ ಹೇಳಲು ನನಗೂ ಅವರಿಗೂ ಇರುವ ಸಂಬಂಧವೇನು? ಇದು ನನ್ನ ಮತ್ತು ಸುದೀಪ್ ನಡುವೆ ತಂದಿಟ್ಟು ದೂರ ಮಾಡುವ ಕುತಂತ್ರ. ರೆಹಮಾನ್ ಮಾಡಿರುವ ಸುಳ್ಳಿನ ಆರೋಪಗಳಲ್ಲಿ ಉತ್ತರ ಕೊಡಲು ಯೋಗ್ಯವಾದ ಪ್ರಶ್ನೆಯಿದ್ದರೆ ಮಾತ್ರ ಸುದೀಪ್ ಅವರೇ ಉತ್ತರಿಸಬಹುದು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments