Webdunia - Bharat's app for daily news and videos

Install App

ನಟ ಜಗ್ಗೇಶ್ ಪುತ್ರ ಗುರುರಾಜ್ ಕಾರು ಅಪಘಾತ

Webdunia
ಗುರುವಾರ, 1 ಜುಲೈ 2021 (14:50 IST)
ನಟ ಜಗ್ಗೇಶ್ ಪುತ್ರ ಗುರುರಾಜ್ ಕಾರು ಅಪಘಾತವಾಗಿದೆ , ಅಪಘಾತದಲ್ಲಿ ಗುರುರಾಜ್ ಕೈಗೆ ಗಾಯವಾಗಿದ್ದು ಸದ್ಯ  ಪ್ರಾಣಾಪಾಯದಿಂದ ಪಾರಾಗಿದ್ದಾರೆ ,

ಇನ್ನೂ ಅತಿ ವೇಗದಿಂದ ಬಂದ ಬಿಎಂಡಬ್ಲ್ಯೂ ಕಾರು ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದು ಹತ್ತು ಅಡಿ ಗಾಳಿಯಲ್ಲಿ ಹಾರಿದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ , ಅದೃಷ್ಟವಶಾತ್ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬವಿದ್ದು ದೊಡ್ಡ ಗಂಡಾಂತರದಿಂದ ತಪ್ಪಿಸಿಕೊಂಡಿದ್ದಾರೆ .

ಇನ್ನೂ ಸ್ಥಳಕ್ಕೆ ಬೇಟಿ ನೀಡಿದ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ,  ಇನ್ನೂ ಗುರುರಾಜ್  ಕೈಗೆ ಗಾಯವಾಗಿದ್ದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments