ಸೀರಿಯಲ್ ನಾಯಕಿಯ ಸಮಸ್ಯೆ ಸರಿಪಡಿಸಲು ಬಂದ ನವರಸನಾಯಕ ಜಗ್ಗೇಶ್

Webdunia
ಶುಕ್ರವಾರ, 26 ಏಪ್ರಿಲ್ 2019 (07:22 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಸಿನಿಮಾ ಹೊರತಾಗಿ ರಿಯಾಲಿಟಿ ಶೋ ಜಡ್ಜ್ ಆಗಿ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದುಂಟು. ಆದರೆ ಇದೀಗ ಧಾರವಾಹಿಗೆ ಎಂಟ್ರಿ ಕೊಟ್ಟಿದ್ದಾರೆ.


ಜಗ್ಗೇಶ್ ಪ್ರೀಮಿಯರ್ ಪದ್ಮಿನಿ ಸಿನಿಮಾ ಇಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಸಿನಿಮಾ ನಿರ್ಮಾಪಕಿ ಶ್ರುತಿ ನಾಯ್ಡು ಅವರದ್ದೇ ನಿರ್ಮಾಣದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಯಾರೆ ನೀ ಮೋಹಿನಿ’ ಧಾರವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಧಾರವಾಹಿಯಲ್ಲಿ ಸಮಸ್ಯೆಯ ಸುಳಿಯಲ್ಲಿರುವ ನಾಯಕಿ ಬೆಳ್ಳಿಗೆ ಸಮಯೋಚಿತ ಸಲಹೆ ಕೊಡಲು ಜಗ್ಗೇಶ್ ಆಗಮಿಸಿದ್ದಾರೆ. ಜಗ್ಗೇಶ್ ಇಲ್ಲಿ ಪಾತ್ರ ಮಾಡಿಲ್ಲ. ಬದಲಾಗಿ ಜಗ್ಗೇಶ್ ಆಗಿಯೇ ಬಂದಿದ್ದಾರೆ. ಧಾರವಾಹಿಯ ಮೂಲಕ ತಮ್ಮ ಸಿನಿಮಾ ಪ್ರಚಾರ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್‌ಗೆ ಮಾತೃವಿಯೋಗ

ಬಾಬಿ ಜತೆಗಿನ ಪ್ರೀತಿ ಜೀವನದ ಅದ್ಭುತ ಘಳಿಗೆ: ಹಳೆ ಪ್ರೇಮಿ ಬಗ್ಗೆ ಪೂಜಾ ಭಟ್

ಸನಾತನ ಧರ್ಮವೇ ಜೀವನ ವಿಧಾನ: ಉದಯನಿಧಿ ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ಅರ್ಜುನ್ ಸರ್ಜಾ

ಬಾಲಿವುಡ್ ನಟ ನಟಿಯರ ಜತೆ ಉತ್ತಮ ಒಡನಾಟ ಹೊಂದಿದ್ದ ಕರಣ್ ಜೋಹರ್‌ ಹೀಗ್ಯಾಕೆ ನಡ್ಕೊಂಡ್ರು

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments