ಸೀರಿಯಲ್ ನಾಯಕಿಯ ಸಮಸ್ಯೆ ಸರಿಪಡಿಸಲು ಬಂದ ನವರಸನಾಯಕ ಜಗ್ಗೇಶ್

Webdunia
ಶುಕ್ರವಾರ, 26 ಏಪ್ರಿಲ್ 2019 (07:22 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಸಿನಿಮಾ ಹೊರತಾಗಿ ರಿಯಾಲಿಟಿ ಶೋ ಜಡ್ಜ್ ಆಗಿ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದುಂಟು. ಆದರೆ ಇದೀಗ ಧಾರವಾಹಿಗೆ ಎಂಟ್ರಿ ಕೊಟ್ಟಿದ್ದಾರೆ.


ಜಗ್ಗೇಶ್ ಪ್ರೀಮಿಯರ್ ಪದ್ಮಿನಿ ಸಿನಿಮಾ ಇಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಸಿನಿಮಾ ನಿರ್ಮಾಪಕಿ ಶ್ರುತಿ ನಾಯ್ಡು ಅವರದ್ದೇ ನಿರ್ಮಾಣದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಯಾರೆ ನೀ ಮೋಹಿನಿ’ ಧಾರವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಧಾರವಾಹಿಯಲ್ಲಿ ಸಮಸ್ಯೆಯ ಸುಳಿಯಲ್ಲಿರುವ ನಾಯಕಿ ಬೆಳ್ಳಿಗೆ ಸಮಯೋಚಿತ ಸಲಹೆ ಕೊಡಲು ಜಗ್ಗೇಶ್ ಆಗಮಿಸಿದ್ದಾರೆ. ಜಗ್ಗೇಶ್ ಇಲ್ಲಿ ಪಾತ್ರ ಮಾಡಿಲ್ಲ. ಬದಲಾಗಿ ಜಗ್ಗೇಶ್ ಆಗಿಯೇ ಬಂದಿದ್ದಾರೆ. ಧಾರವಾಹಿಯ ಮೂಲಕ ತಮ್ಮ ಸಿನಿಮಾ ಪ್ರಚಾರ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅಮಿತಾಬ್‌ ಪೋಸ್ಟ್; ಖುದ್ದಾಗಿ ಸ್ಪಷ್ಟನೆ ನೀಡಿದ ಬಿಗ್‌ಬಿ

ಮುಂದಿನ ಸುದ್ದಿ
Show comments