Webdunia - Bharat's app for daily news and videos

Install App

ತಮ್ಮನಿಗಾದ ಅಪಘಾತಕ್ಕೆ ಜಗ್ಗೇಶ್ ಗೆ ಕೋಪ

Webdunia
ಗುರುವಾರ, 31 ಆಗಸ್ಟ್ 2017 (09:12 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಗೆ ತುಂಬಾ ಕೋಪ ಬಂದಿದೆ. ಅದಕ್ಕೆ ಕಾರಣ  ತಮ್ಮ ಕೋಮಲ್ ಶೂಟಿಂಗ್ ಸಮಯದಲ್ಲಿ ಮಾಡಿಕೊಂಡ ಅನಾಹುತ.

 
ಕೆಂಪೇಗೌಡ 2 ಚಿತ್ರೀಕರಣ ಸಂದರ್ಭದಲ್ಲಿ ನಟ ಕೋಮಲ್ ಮತ್ತು ಯೋಗೀಶ್ ಸ್ಟಂಟ್ ಮಾಡಲು ಹೋಗಿ ಅಪಘಾತಕ್ಕೀಡಾಗಿದ್ದಾರೆ. ಪರಿಣಾಮ ಕೋಮಲ್ ಮತ್ತು ಯೋಗಿ ಗಾಯಗೊಂಡಿದ್ದಾರೆ.

ಘಟನೆ ತಮ್ಮ ಟ್ವಿಟರ್ ನಲ್ಲಿ ಬೇಸರ ವ್ಯಕ್ತಪಡಿಸಿರುವ ಜಗ್ಗೇಶ್, ಇಷ್ಟೊಂದು ಅಪಾಯಕಾರಿ ಸಾಹಸ ಮಾಡುವಾಗ ಮುಂಜಾಗ್ರತಾ ಕ್ರಮ ಕೈಗೊಳ್ಳದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾಕೆ ಹೀಗೆ ಜೀವದ ಜತೆ ಆಟವಾಡುತ್ತಾರೋ ಗೊತ್ತಿಲ್ಲ ಎಂದಿದ್ದಾರೆ.

ಹಿಂದೆ ಮಾಸ್ತಿ ಗುಡಿ ಚಿತ್ರೀಕರಣದ ಸಂದರ್ಭದಲ್ಲಿ ಖಳನಟರಾದ ಉದಯ್ ಮತ್ತು ಅನಿಲ್ ಸಾವನ್ನಪ್ಪಿದಾಗಲೂ ಜಗ್ಗೇಶ್ ಎಲ್ಲರಿಗಿಂತ ಮೊದಲು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ.. ಇನ್ನು ಇಂದಿರಾ ಕ್ಯಾಂಟೀನ್ ಇಲ್ಲೂ ಲಭ್ಯ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments