Webdunia - Bharat's app for daily news and videos

Install App

ಪುನೀತ್ ಆತ್ಮಕ್ಕೆ ಸಂತೋಷದ ಮಜ್ಜನ ಮಾಡಿ: ಜಗ್ಗೇಶ್ ಕರೆ

Webdunia
ಬುಧವಾರ, 9 ಮಾರ್ಚ್ 2022 (10:08 IST)
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆ ಸಿನಿಮಾ ಜೇಮ್ಸ್. ಇದೇ ಕೊನೇ ಬಾರಿಗೆ ಅಭಿಮಾನಿಗಳಿಗೆ ಅವರ ಸಿನಿಮಾ ಬಿಡುಗಡೆಯ ಸಂಭ್ರಮಾಚರಿಸಲು ಅವಕಾಶ ಸಿಗುತ್ತಿದೆ. ಇದು ಅಭಿಮಾನಿಗಳಿಗೆ ಒಂದು ರೀತಿಯಲ್ಲಿ ಬೇಸರವನ್ನೂ ಉಂಟು ಮಾಡಿದೆ.

ಹೀಗಾಗಿ ಕೊನೆಯ ಬಾರಿಗೆ ತಮ್ಮ ಮೆಚ್ಚಿನ ಅಪ್ಪುವನ್ನು ತೆರೆ ಮೇಲೆ ಸಂಭ್ರಮಿಸಲು ಅಭಿಮಾನಿಗಳು ಭರ್ಜರಿ ಸಿದ್ಧತೆ ನಡೆಸಿದ್ದಾರೆ.

ಈ ನಡುವೆ ನವರಸನಾಯಕ ಜಗ್ಗೇಶ್ ಪುನೀತ್ ಅಭಿಮಾನಿಗಳಿಗೆ ವಿಶೇಷ ಕರೆ ಕೊಟ್ಟಿದ್ದಾರೆ. ‘ಆತ್ಮೀಯ ಹೃದಯದ ಕೊನೆಯ ಕಲಾಕೃತಿಗೆ ಕನ್ನಡದ ಮನಗಳು ಮನದುಂಬಿ ಹರಸಿಬಿಡಿ. ಪುನೀತ್ ರಾಜ್ ಕುಮಾರ್ ಆತ್ಮಕ್ಕೆ ಸಂತೋಷದ ಮಜ್ಜನವಾಗಲಿ. ನಮ್ಮಗಳಿಗೆ ಕಲಾಸಂತೋಷ ನೀಡಿಹೋದ ಅವನಿಗೆ ನಾವು  ನೀಡಲಾಗುವುದು ಒಂದೆ ಅದು ಪ್ರೀತಿ ಮಾತ್ರ’ ಎಂದು ಜಗ್ಗೇಶ್ ಕರೆಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೇ ಹಾಜರಾದ ವಿಜಯ್ ದೇವರಕೊಂಡ ಹೀಗಂದ್ರು

ದರ್ಶನ್‌ಗಾಗಿ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೇ ಇರುತ್ತದೆ: ವಿಜಯ್ ರಾಘವೇಂದ್ರ

ಉಪೇಂದ್ರಗೆ ಜೋಡಿಯಾದ ಮಾಲಾಶ್ರೀ ಮಗಳು ಆರಾಧನಾ, ವಯಸ್ಸಿನ ಅಂತರ ಬಗ್ಗೆ ಚಿತ್ರತಂಡ ಹೀಗೇ ಹೇಳಿದ್ದು

ಮುಂದಿನ ಸುದ್ದಿ
Show comments