Webdunia - Bharat's app for daily news and videos

Install App

ಡ್ಯಾನ್ಸ್ ಶೋಗೆ ವಿನೋದ್ ರಾಜ್ ನನ್ನು ಕಡೆಗಣಿಸಿರುವುದಕ್ಕೆ ನಟ ಜಗ್ಗೇಶ್ ಆಕ್ರೋಶ

Webdunia
ಸೋಮವಾರ, 22 ಜುಲೈ 2019 (10:25 IST)
ಬೆಂಗಳೂರು: ಇತ್ತೀಚೆಗೆ ಟಿವಿ ವಾಹಿನಿಗಳಲ್ಲಿ ಡ್ಯಾನ್ಸ್ ರಿಯಾಲಿಟಿ ಶೋಗಳು ಎಷ್ಟೋ ಯುವ ಪ್ರತಿಭೆಗಳಿಗೆ ಅವಕಾಶವೇನೋ ನೀಡುತ್ತಿದೆ. ಆದರೆ ಈ ರಿಯಾಲಿಟಿ ಶೋಗಳಲ್ಲಿ ನೃತ್ಯದ ಗಂಧ ಗಾಳಿ ಗೊತ್ತಿಲ್ಲದವರನ್ನು ತೀರ್ಪುಗಾರರಾಗಿ ಕೂರಿಸುತ್ತಿರುವುದಕ್ಕೆ ನಟ ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಅದರಲ್ಲೂ ಹಿರಿಯ ನಟಿ ಲೀಲಾವತಿ ಪುತ್ರ, ಡ್ಯಾನ್ಸ್ ಚತುರ ವಿನೋದ್ ರಾಜ್ ರನ್ನು ಕಡೆಗಣಿಸುತ್ತಿರುವುದಕ್ಕೆ ಜಗ್ಗೇಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್ ‘ಇಂದಿನ ಡ್ಯಾನ್ಸ್ ಸ್ಟಾರ್ ಗಳು ಹುಟ್ಟು ಮೊದಲೇ ಅಂದರೆ 87 ರಲ್ಲೇ ಹುಚ್ಚೆಬ್ಬಿಸಿದ ಪ್ರತಿಭಾವಂತ ನಟ. ನಾಟ್ಯದ ವ್ಯಾಕರಣ ಅರಿಯದವರ ರಿಯಾಲಿಟಿ ಶೋ ತೀರ್ಪುಗಾರರಾಗಿ ಮಾಡುವ ಬದಲು ವಿನೋದ್ ರಾಜ್ ನ ಬಳಸಿ. ನಿಮ್ಮ ಶೋಗಳ ಘನತೆ ಹೆಚ್ಚುತ್ತೆ. ನನ್ನ ವೈಯಕ್ತಿಕ ಅಭಿಪ್ರಾಯ ಸತ್ಯವೆನಿಸಿದರೆ ಒಪ್ಪಿ, ಇಲ್ಲವಾದರೆ ನಕ್ಕುಬಿಡಿ’ ಎಂದು ಜಗ್ಗೇಶ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments