Webdunia - Bharat's app for daily news and videos

Install App

ರಕ್ಷಿತ್ ಶೆಟ್ಟಿ ಕನ್ನಡದ ಅಮೀರ್ ಖಾನ್ ಎಂದು ಹೊಗಳಿದ ನವರಸನಾಯಕ ಜಗ್ಗೇಶ್

Webdunia
ಬುಧವಾರ, 15 ಜೂನ್ 2022 (10:20 IST)
ಬೆಂಗಳೂರು: 777 ಚಾರ್ಲಿ ಸಿನಿಮಾದಲ್ಲಿ ನಾಯಿ ಜೊತೆ ಅಭಿನಯಿಸಿದ ರಕ್ಷಿತ್ ಶೆಟ್ಟಿ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ಕೂಡಾ ಸಿನಿಮಾ ವೀಕ್ಷಿಸಿ ಭಾವುಕರಾಗಿ ಪ್ರತಿಕ್ರಿಯೆ ನೀಡಿದ್ದರು.

ಈ ವೇಳೆ ಸಿಎಂ ಜೊತೆ ಸಿನಿಮಾ ವೀಕ್ಷಿಸಿದ ನವರಸನಾಯಕ ಜಗ್ಗೇಶ್, ರಕ್ಷಿತ್ ಶೆಟ್ಟಿ ಕನ್ನಡದ ಅಮೀರ್ ಖಾನ್ ಎಂದು ಹಾಡಿಹೊಗಳಿದ್ದಾರೆ.

‘ನಮ್ಮ ರಕ್ಷಿತ್ ಶೆಟ್ಟಿ ಕನ್ನಡದ ಅಮೀರ್ ಖಾನ್. ಪ್ರಾಣಿಗಳ ಬಗ್ಗೆ ನಾನು ಎರಡು ಸಿನಿಮಾಗಳನ್ನು ನೋಡಿದ್ದೇನೆ. ಅದರಲ್ಲಿ ಒಂದು ಇಂಗ್ಲಿಷ್ ನಲ್ಲಿ. ಆಗ ಕನ್ನಡದಲ್ಲೂ ಈ ಥರ ಸಿನಿಮಾ ಮಾಡಬಹುದಾ ಎಂದು ಯೋಚಿಸಿದ್ದೆ. ಅದನ್ನು ರಕ್ಷಿತ್ ಮಾಡಿದ್ದಾನೆ. ಪ್ರಾಣಿಪ್ರಿಯರಿಗೆ ಈ ಸಿನಿಮಾ ಕಾಡುತ್ತೆ’ ಎಂದು ಜಗ್ಗೇಶ್ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments