Webdunia - Bharat's app for daily news and videos

Install App

ನಾನು ಆವತ್ತು ಮಾತಾಡಿದ್ದು ನಟ ದರ್ಶನ್ ಬಗ್ಗೆ ಅಲ್ಲ: ಜಗ್ಗೇಶ್ ಸ್ಪಷ್ಟನೆ

Webdunia
ಮಂಗಳವಾರ, 23 ಫೆಬ್ರವರಿ 2021 (09:26 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಬಗ್ಗೆ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ದರ್ಶನ್ ಅಭಿಮಾನಿಗಳು ನಿನ್ನೆ ನವರಸನಾಯಕ ಜಗ್ಗೇಶ್ ಗೆ ಮುತ್ತಿಗೆ ಹಾಕಿ ಕ್ಷಮೆ ಕೇಳಿಸಿದ್ದರು. ಈ ಘಟನೆ ಬಗ್ಗೆ ಜಗ್ಗೇಶ್ ಖಾಸಗಿ ಮಾಧ‍್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.


ನಾನು ಅಡಿಯೋ ಟೇಪ್ ನಲ್ಲಿ ಮಾತನಾಡಿದ್ದು, ನಟ ದರ್ಶನ್ ಬಗ್ಗೆ ಅಲ್ಲ. ನಮ್ಮ ಹುಡುಗ ಒಬ್ಬ ವೆಬ್ ಡಿಸೈನ್ ಮಾಡುವವನಿದ್ದಾನೆ. ಅವನಿಗೆ ನಾನ್ ವೆಜ್ ಎಂದರೆ ಭಾರೀ ಇಷ್ಟ. ಅವನ ಬಗ್ಗೆ ನಾನು ಮಾತಾಡಿದ್ದನ್ನು ಕೆಲವರು ಬೇಕೆಂದೇ ನನ್ನ ಬಗ್ಗೆ ಅಪಪ್ರಚಾರ ಮಾಡಲು ಅಡಿಯೋ ಟೇಪ್ ಎಡಿಟ್ ಮಾಡಿ ನಟ ದರ್ಶನ್ ಬಗ್ಗೆ ಮಾತನಾಡಿದ್ದ ರೀತಿ ಹರಿಯಬಿಟ್ಟಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಬೇಕೆಂದೇ ನಟರ ಮಧ್ಯೆ ತಂದಿಡಲು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇಂಥಹವರಿಂದಲೇ ನಮ್ಮ ಚಿತ್ರರಂಗ ಹಾಳಾಗಿರೋದು. ನಾನು ಒಬ್ಬ ಹಿರಿಯ ನಟ ಇದ್ದೇನೆ. ನನಗೆ ದರ್ಶನ್ ಬಗ್ಗೆ ಅಪಪ್ರಚಾರ ಮಾಡಿ ಏನಾಗಬೇಕಾಗಿದೆ? ಅಷ್ಟಕ್ಕೂ ದರ್ಶನ್ ನನಗೆ ಶತ್ರುವೇ? ನಾವಿಬ್ಬರೂ ಚೆನ್ನಾಗಿದ್ದೇವೆ. ಸುಮ್ನೆ ಯಾರೋ ನಮ್ಮ ಬಗ್ಗೆ ಕಿಡಿ ಹತ್ತಿಸುತ್ತಿದ್ದಾರೆ ಎಂದು ಜಗ್ಗೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments