Webdunia - Bharat's app for daily news and videos

Install App

ವಂದೇ ಮಾತರಂ ಹಾಡಿನಲ್ಲಿ ಯಶ್, ದರ್ಶನ್ ಕಾಣಿಸಿಕೊಳ್ಳದ್ದಕ್ಕೆ ಕಾರಣ ತಿಳಿಸಿದ ಜಗ್ಗೇಶ್

Webdunia
ಸೋಮವಾರ, 15 ಆಗಸ್ಟ್ 2022 (17:14 IST)
ಬೆಂಗಳೂರು: 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಜಯ್ ಪ್ರಕಾಶ್ ಧ್ವನಿಯಲ್ಲಿ ‘ವಂದೇ ಮಾತರಂ’ ಹಾಡು ಬಿಡುಗಡೆಯಾಗಿದ್ದು, ಈ ಹಾಡಿನಲ್ಲಿ ಕನ್ನಡ ಚಿತ್ರರಂಗದ ಅನೇಕ ನಟರು ಕಾಣಿಸಿಕೊಂಡಿದ್ದಾರೆ.

ಆದರೆ ರಾಕಿಂಗ್ ಸ್ಟಾರ್ ಯಶ್ ಮತ್ತು ದರ್ಶನ್ ವಿಡಿಯೋದಲ್ಲಿರಲಿಲ್ಲ. ಇದು ಅವರ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಇದಕ್ಕೆ ಕಾರಣವೇನೆಂದು ಹಾಡಿನ ನಿರ್ಮಾಣದ ಜವಾಬ್ಧಾರಿ ಹೊತ್ತಿದ್ದ ನವರಸನಾಯಕ ಜಗ್ಗೇಶ್ ವಿವರಿಸಿದ್ದಾರೆ.

ಕೇವಲ 13 ದಿನಗಳಲ್ಲಿ ಎಲ್ಲರ ಸಂಘಟಿಸಿ ಹಾಡು ಮಾಡಬೇಕಾಯಿತು. ನಿರ್ದೇಶಕ ಸಂತೋಷ್ ಆನಂದ್ ರಾಮ್ ನಿರ್ದೇಶನದ ಜವಾಬ್ಧಾರಿ ತೆಗೆದುಕೊಂಡರು. ದರ್ಶನ್ ಹಾಗೂ ಯಶ್ ವೈಯಕ್ತಿಕ ಕಾರಣವಿದ್ದ ಕಾರಣ ಬರಲಿಲ್ಲ. ಬಂದಿದ್ದರೆ ಪೂರ್ಣತೆ ಆಗುತ್ತಿತ್ತು’ ಎಂದು ಜಗ್ಗೇಶ್ ಸ್ಪಷ್ಟನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments