ಪ್ರಧಾನಿ ಕರೆಗೆ ಓಗೊಟ್ಟು ದೇವಾಲಯ ಸ್ವಚ್ಛಗೊಳಿಸಿದ ನಟ ಜಗ್ಗೇಶ್

Krishnaveni K
ಸೋಮವಾರ, 15 ಜನವರಿ 2024 (08:32 IST)
ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ನಿಮಿತ್ತ 11 ದಿನಗಳ ಕಾಲ ದೇವಾಲಯ ಶುದ್ಧಿಗೊಳಿಸಲು ಪ್ರಧಾನಿ ಮೋದಿ ಕರೆ ಕೊಟ್ಟಿದ್ದರು.

ಅದರಂತೆ ಬಿಜೆಪಿ ನಾಯಕ, ನಟ ಜಗ್ಗೇಶ್ ತಮ್ಮ ಊರಿನ ದೇವಾಲಯ ಸ್ವಚ್ಛಗೊಳಿಸುವ ಮೂಲಕ ಪ್ರಧಾನಿ ಕರೆಯನ್ನು ಪಾಲಿಸಿದ್ದಾರೆ. ತಮ್ಮೂರಿನ ಕಾಲಭೈರವೇಶ್ವರ ದೇವಾಲಯದ ಆವರಣವನ್ನು ನೀರು ಹಾಕಿ ಗುಡಿಸಿ, ಸಾರಿಸಿ ಸ್ವಚ್ಛಗೊಳಿಸಿದ ಜಗ್ಗೇಶ್ ಪೂಜೆ ಸಲ್ಲಿಸಿದ್ದಾರೆ.

ಹೆಮ್ಮೆಯ ಪ್ರಧಾನಿ ಮೋದಿ ಜಿಯವರ ಪ್ರೀತಿಯ ಬೇಡಿಕೆಯಂತೆ ಇಂದು ನನ್ನ ಗ್ರಾಮದ ಕಾಲಭೈರವೇಶ್ವರ ಆಲಯ ಸ್ವಚ್ಛಗೊಳಿಸುವ ಕಾರ್ಯ ಆಂತರ್ಯ ಭಕ್ತಿಯಿಂದ ಮಾಡಿದೆ. 560 ವರ್ಷದ ಹೋರಾಟದ ಫಲಶೃತಿ. ಶ್ರೀರಾಮ ಪ್ರತಿಷ್ಠಾಪನೆ ಆಗುತ್ತಿರುವ. ಇನ್ನಾದರೂ ದೇಶದ ಪ್ರತಿ ಪ್ರಜೆಯ ಹೃದಯದಲ್ಲಿ ಶ್ರೀರಾಮ ಸ್ಥಾಪಿತವಾಗಲಿ ಎಂದಿದ್ದಾರೆ ಜಗ್ಗೇಶ್.

ಶ್ರೀರಾಮ ಮಂದಿರ ಲೋಕಾರ್ಪಣೆ ನಿಮಿತ್ತ ಪ್ರಧಾನಿ ಮೋದಿ ಮೊನ್ನೆಯಿಂದ 11 ದಿನಗಳ ಅನುಷ್ಠಾನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದದಾರೆ. ಅದರಂತೆ ಸ್ವತಃ ತಾವೇ ದೇವಾಲಯ ಸ್ವಚ್ಛಗೊಳಿಸಿ ಮಾದರಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಬಿ ಜತೆಗಿನ ಪ್ರೀತಿ ಜೀವನದ ಅದ್ಭುತ ಘಳಿಗೆ: ಹಳೆ ಪ್ರೇಮಿ ಬಗ್ಗೆ ಪೂಜಾ ಭಟ್

ಸನಾತನ ಧರ್ಮವೇ ಜೀವನ ವಿಧಾನ: ಉದಯನಿಧಿ ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ಅರ್ಜುನ್ ಸರ್ಜಾ

ಬಾಲಿವುಡ್ ನಟ ನಟಿಯರ ಜತೆ ಉತ್ತಮ ಒಡನಾಟ ಹೊಂದಿದ್ದ ಕರಣ್ ಜೋಹರ್‌ ಹೀಗ್ಯಾಕೆ ನಡ್ಕೊಂಡ್ರು

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಮುಂದಿನ ಸುದ್ದಿ
Show comments