Webdunia - Bharat's app for daily news and videos

Install App

ಮೇಘನಾ ಟ್ವೀಟ್ ನೋಡಿ ಅತ್ತು ಬಿಟ್ಟ ಜಗ್ಗೇಶ್

Webdunia
ಶುಕ್ರವಾರ, 19 ಜೂನ್ 2020 (09:09 IST)
ಬೆಂಗಳೂರು: ಚಿರಂಜೀವಿ ಸರ್ಜಾ ಅಕಾಲಿಕ ಸಾವಿನ ಬಳಿಕ ಇದೇ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಗಂಡನ ಬಗ್ಗೆ ಭಾವನಾತ್ಮಕ ಸಂದೇಶ ಬರೆದುಕೊಂಡ ಮೇಘನಾ ಸರ್ಜಾ ನೋಡಿ ಜಗ್ಗೇಶ್ ಕಣ್ಣೀರು ಮಿಡಿದಿದ್ದಾರೆ.


ಮೇಘನಾ ಚಿರಂಜೀವಿ ಸರ್ಜಾ ಬಗ್ಗೆ ತಮ್ಮ ಮನದಾಳದ ಮಾತುಗಳನ್ನು ಸುದೀರ್ಘವಾಗಿ ಬರೆದುಕೊಂಡಿದ್ದಾರೆ ಜತೆಗೆ ಚಿರು ಜತೆಗಿನ ಖುಷಿಯ ಕ್ಷಣವೊಂದರ ಫೋಟೋವೊಂದನ್ನು ಪ್ರಕಟಿಸಿದ್ದಾರೆ.

ಇದನ್ನು ನೋಡಿ ನನಗೆ ತುಂಬಾ ಬೇಸರವಾಯಿತು ಕಂದಾ. ನನಗೆ ಕಣ್ಣೀರೇ ಬಂತು. ನಿನ್ನ ಆಸೆಯಂತೆ, ರಾಯರ ಆಶೀರ್ವಾದದಿಂದ ಚಿರು ನಿನ್ನ ಉದರದಲ್ಲಿ ಮತ್ತೆ ಹುಟ್ಟಿ ಬರಲಿ ಎಂದು ಜಗ್ಗೇಶ್ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments