Webdunia - Bharat's app for daily news and videos

Install App

ಸಾರ್ವಜನಿಕ ಜೀವನದಿಂದಲೇ ದೂರವಾಗುತ್ತಾರಂತೆ ಜಗ್ಗೇಶ್

Webdunia
ಬುಧವಾರ, 24 ಫೆಬ್ರವರಿ 2021 (08:52 IST)
ಬೆಂಗಳೂರು: ದರ್ಶನ್ ಫ್ಯಾನ್ಸ್ ವಿವಾದದ ಬಳಿಕ ಮಾನಸಿಕವಾಗಿ ನೊಂದಿರುವ ನವರಸನಾಯಕ ಜಗ್ಗೇಶ್ ಸಾರ್ವಜನಿಕ ಕಾರ್ಯಕ್ರಮಗಳಿಂದಲೇ ದೂರವಾಗುವ ನಿರ್ಧಾರಕ್ಕೆ ಬಂದಿದ್ದಾರೆ.


ತಮ್ಮ ಬಗ್ಗೆ ಪತ್ರಿಕೆಯೊಂದು ಅವಹೇಳನಕಾರಿಯಾಗಿ ಬರೆದ ಮೇಲೆ ಲೈವ್ ಬಂದು ಆಕ್ರೋಶ ವ್ಯಕ್ತಪಡಿಸಿದ್ದ ಜಗ್ಗೇಶ್, ಬಳಿಕ ಟ್ವೀಟ್ ಮಾಡಿ ಇನ್ನು ಮುಂದೆ ಉದ್ಯಮದ ಯಾರ ಹುಟ್ಟುಹಬ್ಬ, ಸಿನಿಮಾ, ಸ್ನೇಹ ಕಾರ್ಯಕ್ರಮ, ಹುಟ್ಟುಹಬ್ಬ, ಭೇಟಿ, ಹರಟೆ ಕಾರ್ಯಕ್ರಮ ನನ್ನಿಂದ ಇರಲ್ಲ.  ಮುಂದೆ ನನ್ನ ಸಿನಿಮಾ, ಜೀ ಟಿವಿ ಶೋಗಾಗಿ ಮೀಸಲು ಬದುಕು. ಕಾರಣ ತುಂಬಾ ತಾಮಸವಾಗಿದೆ. ನಮ್ಮ ರಂಗ, ದೊಡ್ಡವರು ಬದುಕಿರುವಾಗಲೇ ಅವಮಾನಿಸಿ ದೊಡ್ಡವರಾಗುವ ಹುನ್ನಾರ ಪುರುಷರ ಸಾಮ್ರಾಜ್ಯ ಆಗಿದೆ ರಂಗ’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments