ಹಿರಿಯ ನಟ ಅಶ್ವತ್ಥ್ ಪುತ್ರ ಕ್ಯಾಬ್ ಡ್ರೈವರ್ ಆದ ಕತೆ ಕೇಳಿ ನವರಸನಾಯಕ ಜಗ್ಗೇಶ್ ಹೀಗಂದ್ರು

Webdunia
ಭಾನುವಾರ, 31 ಡಿಸೆಂಬರ್ 2017 (09:45 IST)
ಬೆಂಗಳೂರು: ಚಿತ್ರರಂಗದಲ್ಲಿ ಚಾಮಯ್ಯ ಮೇಸ್ಟ್ರು ಎಂದೇ ಗುರುತಿಸಿಕೊಂಡಿದ್ದ ಹಿರಿಯ ನಟ ಅಶ್ವತ್ಥ್ ಪುತ್ರ ಶಂಕರ್ ಅಶ್ವತ್ಥ್ ಜೀವನ ನಿರ್ವಹಣೆಗಾಗಿ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿರುವ ಸುದ್ದಿ ತಿಳಿದ ಜಗ್ಗೇಶ್ ಖೇದ ವ್ಯಕ್ತಪಡಿಸಿದ್ದಾರೆ.
 

ಹಿಂದೆಲ್ಲಾ ವರ್ಷಕ್ಕೆ 6 ಸಿನಿಮಾ ಮಾಡುತ್ತಿದ್ದೆ. ಆಗ ಅಶಕ್ತ ಕಲಾವಿದರಿಗೆ ಅವಕಾಶ ಕೊಟ್ಟು ನನ್ನ ಕೈಲಾದ ಸಹಾಯ ಮಾಡುತ್ತಿದ್ದೆ. ಈಗ ವರ್ಷಕ್ಕೆ ಒಂದೇ ಸಿನಿಮಾ ಮಾಡುತ್ತಿದ್ದೇನೆ. ಹೆಚ್ಚು ಚಿತ್ರ ಮಾಡುತ್ತಿರುವವರು ಇಂತಹವರಿಗೆ ಸಹಾಯ ಮಾಡುವ ಕೆಲಸ ಮಾಡಲಿ ಎಂದಿದ್ದಾರೆ.

ಅಷ್ಟೇ ಅಲ್ಲದೆ, ಶಂಕರ್ ಅಶ್ವತ್ಥ್ ಕತೆ ಕೇಳಿ ಮನ ಒಡೆಯಿತು, ಮಾತು ನಿಂತಿತು. ನಮ್ಮವರನ್ನು ನಾನೇ ಶಪಿಸಿಕೊಂಡೆ! ನಾವೆಷ್ಟು ಸ್ವಾರ್ಥಿಗಳು! ನಾವು ಚೆನ್ನಾಗಿದ್ದರೆ ಸಾಕು, ಪರರ ಚಿಂತೆ ಏಕೆ ಎಂದು ಬಾಳುತ್ತಿದ್ದೇವೆ! ರಾಜಣ್ಣನ ಸಮಕ್ಕೆ ಹೆಜ್ಜೆ ಹಾಕಿದ ಕುಡಿಯ ಅದ್ಭುತ ಸ್ವಾಭಿಮಾನ! ತಲೆ ಮಾರು ಬದಲಾಗಿ ನೊಂದವರಿಗೆ  ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ರಿಷಬ್ ಶೆಟ್ಟಿ ಹೇಳಿದ್ದಕ್ಕೆ ಕಾಂತಾರ ಚಾಪ್ಟರ್ 1 ಗಾಗಿ ಮೂರು ದಿನ ಬೀಚ್ ನಲ್ಲಿ ಮಲಗಿದ್ದ ಮಲಯಾಳಿ ನಟ

ಕೊನೆ ಕ್ಷಣದಲ್ಲಿ ರಾಜು ತಾಳಿಕೋಟೆ ಕೇಳಿಕೊಂಡಿದ್ದು ಇದೇ ಮಾತು: ಕೇಳಿದ್ರೆ ಕಣ್ಣೀರೇ ಬರುತ್ತೆ

ಮುಂದಿನ ಸುದ್ದಿ
Show comments