Webdunia - Bharat's app for daily news and videos

Install App

ಹಿರಿಯ ನಟ ಅಶ್ವತ್ಥ್ ಪುತ್ರ ಕ್ಯಾಬ್ ಡ್ರೈವರ್ ಆದ ಕತೆ ಕೇಳಿ ನವರಸನಾಯಕ ಜಗ್ಗೇಶ್ ಹೀಗಂದ್ರು

Webdunia
ಭಾನುವಾರ, 31 ಡಿಸೆಂಬರ್ 2017 (09:45 IST)
ಬೆಂಗಳೂರು: ಚಿತ್ರರಂಗದಲ್ಲಿ ಚಾಮಯ್ಯ ಮೇಸ್ಟ್ರು ಎಂದೇ ಗುರುತಿಸಿಕೊಂಡಿದ್ದ ಹಿರಿಯ ನಟ ಅಶ್ವತ್ಥ್ ಪುತ್ರ ಶಂಕರ್ ಅಶ್ವತ್ಥ್ ಜೀವನ ನಿರ್ವಹಣೆಗಾಗಿ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿರುವ ಸುದ್ದಿ ತಿಳಿದ ಜಗ್ಗೇಶ್ ಖೇದ ವ್ಯಕ್ತಪಡಿಸಿದ್ದಾರೆ.
 

ಹಿಂದೆಲ್ಲಾ ವರ್ಷಕ್ಕೆ 6 ಸಿನಿಮಾ ಮಾಡುತ್ತಿದ್ದೆ. ಆಗ ಅಶಕ್ತ ಕಲಾವಿದರಿಗೆ ಅವಕಾಶ ಕೊಟ್ಟು ನನ್ನ ಕೈಲಾದ ಸಹಾಯ ಮಾಡುತ್ತಿದ್ದೆ. ಈಗ ವರ್ಷಕ್ಕೆ ಒಂದೇ ಸಿನಿಮಾ ಮಾಡುತ್ತಿದ್ದೇನೆ. ಹೆಚ್ಚು ಚಿತ್ರ ಮಾಡುತ್ತಿರುವವರು ಇಂತಹವರಿಗೆ ಸಹಾಯ ಮಾಡುವ ಕೆಲಸ ಮಾಡಲಿ ಎಂದಿದ್ದಾರೆ.

ಅಷ್ಟೇ ಅಲ್ಲದೆ, ಶಂಕರ್ ಅಶ್ವತ್ಥ್ ಕತೆ ಕೇಳಿ ಮನ ಒಡೆಯಿತು, ಮಾತು ನಿಂತಿತು. ನಮ್ಮವರನ್ನು ನಾನೇ ಶಪಿಸಿಕೊಂಡೆ! ನಾವೆಷ್ಟು ಸ್ವಾರ್ಥಿಗಳು! ನಾವು ಚೆನ್ನಾಗಿದ್ದರೆ ಸಾಕು, ಪರರ ಚಿಂತೆ ಏಕೆ ಎಂದು ಬಾಳುತ್ತಿದ್ದೇವೆ! ರಾಜಣ್ಣನ ಸಮಕ್ಕೆ ಹೆಜ್ಜೆ ಹಾಕಿದ ಕುಡಿಯ ಅದ್ಭುತ ಸ್ವಾಭಿಮಾನ! ತಲೆ ಮಾರು ಬದಲಾಗಿ ನೊಂದವರಿಗೆ  ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ನಿರೂಪಕಿ ಅನುಶ್ರೀ ಎಷ್ಟೊಂದು ಸಿಂಪಲ್‌, ಮದುವೆ ಸೀರೆ ಬಗ್ಗೆ ಕೊಟ್ರು ಬಿಗ್‌ ಅಪ್ಡೇಟ್‌

Amrithadhare serial: ಅಮೃತಧಾರೆಯಲ್ಲಿ ಮಹಾ ತಿರುವು, ಕನ್ನಡದಲ್ಲಿ ಅಪರೂಪಕ್ಕೆ ನಡೆಯುತ್ತಿದೆ ಇಂಥಾ ಟ್ವಿಸ್ಟ್

ಖ್ಯಾತ ಕಿರುತೆರೆ ನಟ ಆಶಿಶ್ ಕಪೂರ್ ಮೇಲೆ ಇದೆಂಥಾ ಆರೋಪ, ಜೈಲು ಸೇರುವ ಪರಿಸ್ಥಿತಿ ಹಾಕೆ ಬಂತು

ಜಿಎಸ್ ಟಿ ದರ ಕಡಿತವಾದ್ರೂ ಕನ್ನಡ ಸಿನಿಮಾ ವೀಕ್ಷಕರಿಗೆ ಲಾಭವಿಲ್ಲ

ನಾನು ಸ್ವಲ್ಪ ಸ್ಲೋ ಎನಿಸಬಹುದು ಆದ್ರೆ.. ರಕ್ಷಿತ್ ಶೆಟ್ಟಿ ಹೇಳಿದ ಮಾತು ನೋಡಿ video

ಮುಂದಿನ ಸುದ್ದಿ
Show comments