Webdunia - Bharat's app for daily news and videos

Install App

ಕೊನೆಯ ಕ್ಷಣದಲ್ಲೂ ಅವನ ಮುಖ ನೋಡಲು ಸಾಧ್ಯವಾಗದೇ ಹೋಯಿತು: ಜಗ್ಗೇಶ್ ಬೇಸರ

Webdunia
ಬುಧವಾರ, 8 ಏಪ್ರಿಲ್ 2020 (09:33 IST)
ಬೆಂಗಳೂರು: ಮಾರಕ ಕೊರೋನಾದಿಂದಾಗಿ ಬುಲೆಟ್ ಪ್ರಕಾಶ್ ಅಂತ್ಯ ಕ್ರಿಯೆಯಲ್ಲಿ ಅವರ ಮೆಚ್ಚಿನ ಸ್ನೇಹಿತರು, ಅಭಿಮಾನಿಗಳಿಗೆ ಪಾಲ್ಗೊಳ್ಳಲು ಸಾಧ‍್ಯವಾಗದೇ ಹೋಯಿತು. ಈ ದುಃಖ ಅವರ ಸ್ನೇಹಿತರಲ್ಲಿ  ಮನೆ ಮಾಡಿದೆ.


ಮೊನ್ನೆ ನಿಧನರಾಗಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಅಂತಿಮ ಕ್ರಿಯೆ ನಿನ್ನೆ ಹೆಬ್ಬಾಳದ ಚಿತಾಗಾರದಲ್ಲಿ ನೆರವೇರಿತು. ಆದರೆ ಈ ಸಂದರ್ಭದಲ್ಲಿ ತಮಗೆ ಪಾಲ್ಗೊಳ್ಳಲು ಸಾಧ‍್ಯವಾಗಲಿಲ್ಲ ಎಂದು ನವರಸನಾಯಕ ಜಗ್ಗೇಶ್ ತೀವ್ರ ಬೇಸರದಿಂದಲೇ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ನನ್ನ ಕಲಾಬಂಧು ಸ್ನೇಹಿತನ ಸಾವಿಗೂ ಹೋಗಲಾರದ ಸ್ಥಿತಿಗೆ ಕೊರೋನಾ ತಂದುಬಿಟ್ಟಿದೆ. ಈ ಸಂದರ್ಭದಲ್ಲಿ ಅವನ ನೆನಪು ಎಂದೂ ನೆನಪಿರಲಿದೆ ಎಂದು ಜಗ್ಗೇಶ್ ಬೇಸರದಿಂದಲೇ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments