Webdunia - Bharat's app for daily news and videos

Install App

ಕೊನೆಯ ಕ್ಷಣದಲ್ಲೂ ಅವನ ಮುಖ ನೋಡಲು ಸಾಧ್ಯವಾಗದೇ ಹೋಯಿತು: ಜಗ್ಗೇಶ್ ಬೇಸರ

Webdunia
ಬುಧವಾರ, 8 ಏಪ್ರಿಲ್ 2020 (09:33 IST)
ಬೆಂಗಳೂರು: ಮಾರಕ ಕೊರೋನಾದಿಂದಾಗಿ ಬುಲೆಟ್ ಪ್ರಕಾಶ್ ಅಂತ್ಯ ಕ್ರಿಯೆಯಲ್ಲಿ ಅವರ ಮೆಚ್ಚಿನ ಸ್ನೇಹಿತರು, ಅಭಿಮಾನಿಗಳಿಗೆ ಪಾಲ್ಗೊಳ್ಳಲು ಸಾಧ‍್ಯವಾಗದೇ ಹೋಯಿತು. ಈ ದುಃಖ ಅವರ ಸ್ನೇಹಿತರಲ್ಲಿ  ಮನೆ ಮಾಡಿದೆ.


ಮೊನ್ನೆ ನಿಧನರಾಗಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಅಂತಿಮ ಕ್ರಿಯೆ ನಿನ್ನೆ ಹೆಬ್ಬಾಳದ ಚಿತಾಗಾರದಲ್ಲಿ ನೆರವೇರಿತು. ಆದರೆ ಈ ಸಂದರ್ಭದಲ್ಲಿ ತಮಗೆ ಪಾಲ್ಗೊಳ್ಳಲು ಸಾಧ‍್ಯವಾಗಲಿಲ್ಲ ಎಂದು ನವರಸನಾಯಕ ಜಗ್ಗೇಶ್ ತೀವ್ರ ಬೇಸರದಿಂದಲೇ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ನನ್ನ ಕಲಾಬಂಧು ಸ್ನೇಹಿತನ ಸಾವಿಗೂ ಹೋಗಲಾರದ ಸ್ಥಿತಿಗೆ ಕೊರೋನಾ ತಂದುಬಿಟ್ಟಿದೆ. ಈ ಸಂದರ್ಭದಲ್ಲಿ ಅವನ ನೆನಪು ಎಂದೂ ನೆನಪಿರಲಿದೆ ಎಂದು ಜಗ್ಗೇಶ್ ಬೇಸರದಿಂದಲೇ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments