Webdunia - Bharat's app for daily news and videos

Install App

ತಮ್ಮವರನ್ನು ನೋಡಲಾಗದೇ ಸಂಕಟ ಹೊರಹಾಕಿದ ಜಗ್ಗೇಶ್

Webdunia
ಮಂಗಳವಾರ, 11 ಆಗಸ್ಟ್ 2020 (10:31 IST)
ಬೆಂಗಳೂರು: ಕೊರೋನಾ ಎಂಬ ಮಹಾಮಾರಿ ಅದೆಷ್ಟೋ ಜನರಿಗೆ ತಮ್ಮ ಊರಿಗೆ ತೆರಳಲಾಗದೇ, ತಮ್ಮವರನ್ನು ನೋಡಲೂ ಆಗದೇ ಸಂಕಟ ತಂದಿಟ್ಟಿದೆ. ಆ ಸಂಕಟ ಈಗ ನವರಸನಾಯಕ ಜಗ್ಗೇಶ್ ಗೂ ತಟ್ಟಿದೆ.


ತಮ್ಮ ತವರೂರು ಮಾಯಸಂದ್ರ, ತುರುವೇಕೆರೆಯಲ್ಲೂ ಕೊರೋನಾ ಹರಡಿದ್ದು, ಇದೀಗ ಊರಿಗೆ ಹೋಗಲಾಗದೇ ಸಂಕಟ ಅನುಭವಿಸುತ್ತಿರುವುದಾಗಿ ಜಗ್ಗೇಶ್ ಹೇಳಿಕೊಂಡಿದ್ದಾರೆ.

ಕೊರೋನಾದಿಂದಾಗಿ ಈಗ ಮಾಯಸಂದ್ರಕ್ಕೆ ಹೊರಗಿನವರಿಗೆ ನಿಷೇಧ. ಇದರಿಂದಾಗಿ ತಮ್ಮ ರಾಮಣ್ಣ ಅಪ್ಪನ ಸಮಾಧಿ, ಕಾಲಭೈರವನ ದೇವಾಲಯ, ಚಿಕ್ಕಪ್ಪ ಯಾರನ್ನೂ ನೋಡಲಾಗದೇ ಸಂಕಟದಲ್ಲಿರುವೆ. ಎಲ್ಲ ಇದ್ದು ಏನೂ ಇಲ್ಲದಂತೆ ಆಗಿದೆ ಬದುಕು ಎಂದು ಬೇಸರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments