Webdunia - Bharat's app for daily news and videos

Install App

ಸ್ವೆಟರ್ ಹಗರಣದಲ್ಲಿ ಜಗ್ಗೇಶ್ ಹೆಸರು: ಕುದ್ದು ಹೋದ ನಟ

Webdunia
ಬುಧವಾರ, 25 ಆಗಸ್ಟ್ 2021 (17:39 IST)
ಬೆಂಗಳೂರು: ಶಾಲಾ ಮಕ್ಕಳಿಗೆ ಸ್ವೆಟರ್ ವಿತರಣೆಯಲ್ಲಿ ಅವ್ಯವಹಾರವಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ರಘು ಮಾಡಿರುವ ಆರೋಪದಲ್ಲಿ ತಮ್ಮ ಹೆಸರೂ ಕೇಳಿಬಂದಿರುವುದಕ್ಕೆ ನಟ ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಘು ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಜಗ್ಗೇಶ್, ನಾನು ಯಾವುದೇ ತಪ್ಪು ಮಾಡಿಲ್ಲ. ನನಗೂ ಇದಕ್ಕೂ ಯಾವ ಸಂಬಂಧವೂ ಇಲ್ಲ. ಹಾಗಿದ್ದರೂ ನನ್ನ ಹೆಸರು ಯಾಕೆ ಎಳೆದು ತಂದಿರಿ? ಎಂದು ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಜಗ್ಗೇಶ್ ‘ಮೈ ಬಗ್ಗಿಸಿ ದುಡಿದು ತಿನ್ನೋ ಕಮ್ಮಿಯಾಗಿ, ಅನಾಚಾರ ಮಾಡುವವರಿಗೆ  ಸರಿಯಾದ ಮಾರ್ಗದಲ್ಲಿ ಕಂಡರೆ ನಾಲಿಗೆ ಎಳೆಯಲು ಪ್ರಯತ್ನಿಸುತ್ತಾರೆ. ತಾನು ಕಳ್ಳನಾದರೆ, ಲೋಕವೆಲ್ಲಾ ಕಳ್ಳರು ಎನ್ನುವ ಲಕ್ಷಣದವರು. ಕಲುಷಿತ ಕೆಸರಲ್ಲಿ ಕಮಲದಂತೆ ರಾಯರ ದಯೆಯಿಂದ ಬದುಕುತ್ತಿರುವೆ. ಅಣಕವೇ ನನ್ನ ಯಶಸ್ಸು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಮುಂದಿನ ಸುದ್ದಿ
Show comments