Webdunia - Bharat's app for daily news and videos

Install App

ಸ್ವಪ್ರತಿಷ್ಠೆ ನಟರಿಂದ ವಾರಸುದಾರಿಕೆಯ ಕೆಟ್ಟ ಚಿಂತೆ: ಮತ್ತೆ ಜಗ್ಗೇಶ್ ವಾಗ್ದಾಳಿ

Webdunia
ಶನಿವಾರ, 28 ನವೆಂಬರ್ 2020 (09:30 IST)
ಬೆಂಗಳೂರು: ಪ್ಯಾನ್ ಇಂಡಿಯಾ ಸಿನಿಮಾ ಮಾಡುವವರ ವಿರುದ್ಧ ಹೇಳಿಕೆ ನೀಡಿ ರಾಕಿಂಗ್  ಸ್ಟಾರ್ ಯಶ್ ಸೇರಿದಂತೆ ಕೆಲವು ಸ್ಟಾರ್ ನಟರ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ನವರಸನಾಯಕ ಜಗ್ಗೇಶ‍್ ಈಗ ಮತ್ತೊಂದು ಹೇಳಿಕೆ ನೀಡಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ತಮ್ಮ ಬಗ್ಗೆ ಕೇಳಿಬರುತ್ತಿರುವ ಟೀಕೆಗಳ ಬಗ್ಗೆ ಒಂದೇ ಮಾತಿನಲ್ಲಿ ಪ್ರತಿಕ್ರಿಯೆ ನೀಡಿ ಮುಗಿಸುವೆ ಎಂದಿರುವ ಜಗ್ಗೇಶ್ ‘ಇಂದಿನ ಕೆಲ ಸ್ವಪ್ರತಿಷ್ಠೆ ನಟರಿಗೆ ನಮ್ಮಂಥ ಸೀನಿಯಾರಿಟಿ ನಟರು ತೊಡಕಾಗಿದ್ದೇವೆ. ನಾವು ಹೋದರೆ ಅಥವಾ ಸತ್ತರೆ ತಾವು ವಾರಸುದಾರರು ಎಂಬ ಕೆಟ್ಟ ಚಿಂತೆ ಇದೆ. ಕೆಲ ನಟರ ಅಡಿಯೋ ಸಂಭಾಷಣೆಯನ್ನು ಕೇಳಿಸಿದ್ದಾರೆ. ಹೀಗಿರಬೇಕಾದರೆ ಇಂದಿನ ಚಿಂತೆ. ಎಲ್ಲವನ್ನೂ ರಾಯರಿಗೆ ಒಪ್ಪಿಸಿ ಇರುವಷ್ಟು ದಿನ ದುಡಿಯುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments