Webdunia - Bharat's app for daily news and videos

Install App

ತಾಯಿಯ ಆಸೆಯನ್ನು ಈಡೇರಿಸಿದ ನಟ ಜಗ್ಗೇಶ್

Webdunia
ಮಂಗಳವಾರ, 4 ಡಿಸೆಂಬರ್ 2018 (07:15 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ನವರಸ ನಾಯಕ ಜಗ್ಗೇಶ್ ಅವರು ತಮ್ಮ ತಾಯಿಯ ಆಸೆಯಂತೆ ತಮ್ಮ ಹುಟ್ಟೂರಿನಲ್ಲಿ ತಮ್ಮ ಪೂರ್ವಿಕರ ದೇವಸ್ಥಾನವೊಂದನ್ನು ಜೀರ್ಣೋದ್ಧಾರ ಮಾಡಿಸಿದ್ದಾರೆ.


ಹೌದು. ಜಗ್ಗೇಶ್ ಅವರ ತಾಯಿ ನಂಜಮ್ಮ ಧೈವಭಕ್ತೆಯಾಗಿದ್ದು, ತನ್ನ ಮಗ ಸಾರ್ವಜನಿಕರಿಗೆ ಉಪಯೋಗವಾಗುವ ಸಮುದಾಯ ಭವನ, ದೇವಾಲಯಗಳನ್ನು ಕಟ್ಟಿಸಬೇಕೆಂಬ ಆಸೆಯನ್ನು ಹೊಂದಿದ್ದರು. ಇದೀಗ ತಾಯಿಯ ಆಸೆಯಂತೆ ನಟ ಜಗ್ಗೇಶ್ ಅವರು ತಮ್ಮ ಸ್ವಗ್ರಾಮದಲ್ಲಿ ಕಾಲಭೈರವನ ದೇವಾಲಯೊಂದನ್ನು ನಿರ್ಮಿಸಿದ್ದಾರೆ.


ಈ ಬಗ್ಗೆ ಟ್ವೀಟರ್ ನಲ್ಲಿ ಬರೆದುಕೊಂಡಿರುವ ಜಗ್ಗೇಶ್, ನನ್ನಂತ ಪಾಮರನ ಕೈಯಲ್ಲಿ ಈ ಕಾರ್ಯ ಮಾಡಿಸಿದ ದೈವಕ್ಕೆ ಧನ್ಯೋಸ್ಮಿ ಎಂದಿದ್ದಾರೆ. ಈ ಕಾರ್ಯ ಮಾಡುವ ಮೂಲಕ ತಾತಂದಿರು, ತಂದೆ-ತಾಯಿ ಆತ್ಮಕ್ಕೆ ಶಾಂತಿ ಸಮಾಧಾನ ಸಂತೋಷ ನೀಡಲು ಅವರ ಮಗನಾಗಿ, ವಂಶೀಕನಾಗಿ ಸಾರ್ಥಕ ಅನಿಸಿತು ನನ್ನ ಬದುಕು. ಈ ಕಾರ್ಯಕ್ಕೆ ನನ್ನ ಕಲಾಕರ್ತವ್ಯದ ದುಡಿಮೆ ಹಾಗೂ ಅಭಿಮಾನಿಗಳ ಚಪ್ಪಾಳೆ ಕಾರಣ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments