Webdunia - Bharat's app for daily news and videos

Install App

ಸರಿಗಮಪ ಅಂಧ ಸೋದರಿಯರ ಮನೆ ರೆಡಿ! ಗೃಹಪ್ರವೇಶಕ್ಕೆ ಜಗ್ಗೇಶ್ ದಂಪತಿ

Webdunia
ಮಂಗಳವಾರ, 25 ಫೆಬ್ರವರಿ 2020 (09:17 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ಶೋನಲ್ಲಿ ಹಾಡಿದ್ದ ತುಮಕೂರಿನ ಅಂಧ ಸಹೋದರಿಯರಾದ ರತ್ಮಮ್ಮ ಮತ್ತು ಮಂಜಮ್ಮ ಅವರಿಗೆ ಕೊಟ್ಟ ಮಾತಿನಂತೆ ನಟ ಜಗ್ಗೇಶ್ ಕೊನೆಗೂ ಮನೆ ರಿಪೇರಿ ಮಾಡಿಸಿಕೊಟ್ಟಿದ್ದಾರೆ.


ತುಮಕೂರಿನ ಅಭಿಮಾನಿಗಳ ಸಂಘದ ಮೂಲಕ ರಿಪೇರಿ ಮಾಡಿಸಿಕೊಟ್ಟ  ಜಗ್ಗೇಶ್ ಇದೀಗ ಕೀಲಿ ಕೈ ಹಸ್ತಾಂತರಿಸಲು ಸ್ವತಃ ತಾವೇ ಮನೆಗೆ ಪತ್ನಿ ಸಮೇತ ಭೇಟಿ ನೀಡಲಿದ್ದಾರೆ.

ಮಾರ್ಚ್ 12 ರಂದು ಗೃಹಪ್ರವೇಶ ಸಮಾರಂಭವಿದ್ದು, ಆ ದಿನ ಮನೆಗೆ ಭೇಟಿ ನೀಡಿ ಜಗ್ಗೇಶ್ ದಂಪತಿ ಅವಳಿ ಸಹೋದರಿಯರಿಗೆ ಮನೆ ಕೀಲಿ ಕೈ ಹಸ್ತಾಂತರಿಸಲಿದ್ದಾರೆ. ಇಂತಹದ್ದೊಂದು ಪುಣ್ಯ ಕೆಲಸ ಮಾಡಿದ ತೃಪ್ತಿ ನನಗಿದೆ ಎಂದು ಜಗ್ಗೇಶ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments