Webdunia - Bharat's app for daily news and videos

Install App

ಸರಿಗಮಪ ಅಂಧ ಸೋದರಿಯರ ಮನೆ ರೆಡಿ! ಗೃಹಪ್ರವೇಶಕ್ಕೆ ಜಗ್ಗೇಶ್ ದಂಪತಿ

Webdunia
ಮಂಗಳವಾರ, 25 ಫೆಬ್ರವರಿ 2020 (09:17 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ಶೋನಲ್ಲಿ ಹಾಡಿದ್ದ ತುಮಕೂರಿನ ಅಂಧ ಸಹೋದರಿಯರಾದ ರತ್ಮಮ್ಮ ಮತ್ತು ಮಂಜಮ್ಮ ಅವರಿಗೆ ಕೊಟ್ಟ ಮಾತಿನಂತೆ ನಟ ಜಗ್ಗೇಶ್ ಕೊನೆಗೂ ಮನೆ ರಿಪೇರಿ ಮಾಡಿಸಿಕೊಟ್ಟಿದ್ದಾರೆ.


ತುಮಕೂರಿನ ಅಭಿಮಾನಿಗಳ ಸಂಘದ ಮೂಲಕ ರಿಪೇರಿ ಮಾಡಿಸಿಕೊಟ್ಟ  ಜಗ್ಗೇಶ್ ಇದೀಗ ಕೀಲಿ ಕೈ ಹಸ್ತಾಂತರಿಸಲು ಸ್ವತಃ ತಾವೇ ಮನೆಗೆ ಪತ್ನಿ ಸಮೇತ ಭೇಟಿ ನೀಡಲಿದ್ದಾರೆ.

ಮಾರ್ಚ್ 12 ರಂದು ಗೃಹಪ್ರವೇಶ ಸಮಾರಂಭವಿದ್ದು, ಆ ದಿನ ಮನೆಗೆ ಭೇಟಿ ನೀಡಿ ಜಗ್ಗೇಶ್ ದಂಪತಿ ಅವಳಿ ಸಹೋದರಿಯರಿಗೆ ಮನೆ ಕೀಲಿ ಕೈ ಹಸ್ತಾಂತರಿಸಲಿದ್ದಾರೆ. ಇಂತಹದ್ದೊಂದು ಪುಣ್ಯ ಕೆಲಸ ಮಾಡಿದ ತೃಪ್ತಿ ನನಗಿದೆ ಎಂದು ಜಗ್ಗೇಶ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ
Show comments