Webdunia - Bharat's app for daily news and videos

Install App

ಸರಿಗಮಪ ಅಂಧ ಸೋದರಿಯರ ಮನೆ ರೆಡಿ! ಗೃಹಪ್ರವೇಶಕ್ಕೆ ಜಗ್ಗೇಶ್ ದಂಪತಿ

Webdunia
ಮಂಗಳವಾರ, 25 ಫೆಬ್ರವರಿ 2020 (09:17 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ಶೋನಲ್ಲಿ ಹಾಡಿದ್ದ ತುಮಕೂರಿನ ಅಂಧ ಸಹೋದರಿಯರಾದ ರತ್ಮಮ್ಮ ಮತ್ತು ಮಂಜಮ್ಮ ಅವರಿಗೆ ಕೊಟ್ಟ ಮಾತಿನಂತೆ ನಟ ಜಗ್ಗೇಶ್ ಕೊನೆಗೂ ಮನೆ ರಿಪೇರಿ ಮಾಡಿಸಿಕೊಟ್ಟಿದ್ದಾರೆ.


ತುಮಕೂರಿನ ಅಭಿಮಾನಿಗಳ ಸಂಘದ ಮೂಲಕ ರಿಪೇರಿ ಮಾಡಿಸಿಕೊಟ್ಟ  ಜಗ್ಗೇಶ್ ಇದೀಗ ಕೀಲಿ ಕೈ ಹಸ್ತಾಂತರಿಸಲು ಸ್ವತಃ ತಾವೇ ಮನೆಗೆ ಪತ್ನಿ ಸಮೇತ ಭೇಟಿ ನೀಡಲಿದ್ದಾರೆ.

ಮಾರ್ಚ್ 12 ರಂದು ಗೃಹಪ್ರವೇಶ ಸಮಾರಂಭವಿದ್ದು, ಆ ದಿನ ಮನೆಗೆ ಭೇಟಿ ನೀಡಿ ಜಗ್ಗೇಶ್ ದಂಪತಿ ಅವಳಿ ಸಹೋದರಿಯರಿಗೆ ಮನೆ ಕೀಲಿ ಕೈ ಹಸ್ತಾಂತರಿಸಲಿದ್ದಾರೆ. ಇಂತಹದ್ದೊಂದು ಪುಣ್ಯ ಕೆಲಸ ಮಾಡಿದ ತೃಪ್ತಿ ನನಗಿದೆ ಎಂದು ಜಗ್ಗೇಶ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments