ಹುಲಿ ಉಗುರು ಪ್ರಕರಣದಲ್ಲಿ ಜಗ್ಗೇಶ್ ಗೆ ರಿಲೀಫ್ ನೀಡಿದ ಹೈಕೋರ್ಟ್

Webdunia
ಸೋಮವಾರ, 30 ಅಕ್ಟೋಬರ್ 2023 (16:22 IST)
ಬೆಂಗಳೂರು: ಹುಲಿ ಉಗುರಿನ ಆಭರಣ ಹೊಂದಿದ ಪ್ರಕರಣದಲ್ಲಿ ನಟ, ಸಂಸದ ಜಗ್ಗೇಶ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಿಲೀಫ್ ನೀಡಿದೆ.

ಅರಣ್ಯಾಧಿಕಾರಿಗಳು ನೋಟಿಸ್ ನೀಡಿದ ಬೆನ್ನಲ್ಲೇ ಸಮಯಾವಕಾಶವನ್ನೂ ನೀಡದೇ ಮನೆ ಮೇಲೆ ದಾಳಿ ನಡೆಸಿ ವಸ್ತುಗಳನ್ನು ಚಲ್ಲಾಪಿಲ್ಲಿ ಮಾಡಿದ್ದಾರೆ. ಅವರು ಕೇಳಿದ ವಸ್ತುಗಳನ್ನು ಅವರಿಗೆ ಒಪ್ಪಿಸಲಾಗಿದೆ. ಅರಣ್ಯಾಧಿಕಾರಿಗಳ ನೋಟಿಸ್ ಗೆ ತಡೆ ನೀಡಬೇಕು ಎಂದು ಜಗ್ಗೇಶ್ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು.

ಅವರ ಮನವಿ ಪುರಸ್ಕರಿಸಿದ ಹೈಕೋರ್ಟ್ ನೋಟಿಸ್ ಗೆ ತಡೆ ನೀಡಿದೆ. ಜಗ್ಗೇಶ್ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments